Webdunia - Bharat's app for daily news and videos

Install App

ಉದ್ಯೋಗದಲ್ಲಿ ಯಶಸ್ಸು ಸಿಗಬೇಕಾದರೆ ಈ ಮೂರು ಮಂತ್ರಗಳನ್ನು ಪ್ರತಿನಿತ್ಯ ಹೇಳಿ

Krishnaveni K
ಮಂಗಳವಾರ, 25 ಜೂನ್ 2024 (08:32 IST)
ಬೆಂಗಳೂರು: ಕೆಲವರಿಗೆ ಉದ್ಯೋಗ ಸಿಗುವ ಚಿಂತೆಯಾದರೆ ಮತ್ತೆ ಕೆಲವರಿಗೆ ಸಿಕ್ಕ ಉದ್ಯೋಗವನ್ನು ಉಳಿಸಿಕೊಳ್ಳುವ ಚಿಂತೆ. ಉದ್ಯೋಗದಲ್ಲಿ ಯಶಸ್ವಿಯಾಗಬೇಕಾದರೆ ಈ ಮೂರು ಮಂತ್ರಗಳನ್ನು ಜಪಿಸಿ. ಹೇಗೆ ಇಲ್ಲಿ ನೋಡಿ.

ಉದ್ಯೋಗ ಸಿಕ್ಕ ಮೇಲೆ ಪ್ರತಿಯೊಬ್ಬ ವ್ಯಕ್ತಿಯೂ ಮೇಲಧಿಕಾರಿಗಳಿಂದ ಭೇಷ್ ಎನಿಸಿಕೊಳ್ಳಬೇಕು, ಬಡ್ತಿ ಪಡೆಯಬೇಕು ಎಂದು ಯೋಚಿಸುತ್ತಿರುತ್ತಾರೆ. ಆದರೆ ಕೆಲವೊಮ್ಮೆ ಎಷ್ಟೇ ಪ್ರಯತ್ನಪಟ್ಟರೂ ಅದಕ್ಕೆ ತಕ್ಕ ಫಲ ಸಿಗುತ್ತಿಲ್ಲ ಎಂಬ ನಿರಾಸೆ ಕಾಡಬಹುದು. ಇಂತಹ ಸಂದರ್ಭದಲ್ಲಿ ಈ ಮೂರು ಮಂತ್ರವನ್ನು ಜಪಿಸಿ.

ಮೊದಲನೆಯದಾಗಿ ಮಹಾ ಮೃತ್ಯುಂಜಯ ಮಂತ್ರ. ಕೇವಲ ರೋಗ ಭಯ ನಾಶಕ್ಕಾಗಿ ಮಾತ್ರವಲ್ಲ, ಉದ್ಯೋಗದಲ್ಲಿ ಯಶಸ್ವಿಯಾಗಬೇಕಾದರೂ ಪ್ರತಿನಿತ್ಯ ‘ಓಂ ತ್ರಯಂಬಕಂ’ ಎಂದು ಆರಂಭವಾಗುವ ಮಹಾ ಮೃತ್ಯುಂಜಯ ಮಂತ್ರವನ್ನು 108 ಬಾರಿ ಜಪಿಸಬೇಕು.

ಎರಡನೆಯದಾಗಿ ಉದ್ಯೋಗದಲ್ಲಿ ಅಡೆತಡೆಗಳಿಗೆ ಪ್ರಮುಖವಾಗಿ ಕಾರಣವಾಗುವುದು ಶನಿದೇವನ ಅವಕೃಪೆ. ಹೀಗಾಗಿ ಶನಿ ಸಂತೃಪ್ತನಾಗುವಂತೆ ಮಾಡಲು ಪ್ರತಿ ಶನಿವಾರದಂದು ಶನಿ ಮಂತ್ರವನ್ನು ಜಪಿಸಿ. ಇದಲ್ಲದೇ ಹೋದರೆ ಪ್ರತಿನಿತ್ಯ ಸೂರ್ಯೋದಯ ಕಾಲದಲ್ಲಿ ಸೂರ್ಯನಿಗೆ ಅರ್ಘ್ಯ ಬಿಡುತ್ತಾ ಗಾಯತ್ರಿ ಮಂತ್ರವನ್ನು ಪಠಿಸಿ. ಇದರಿಂದ ನಿಮ್ಮ ಉದ್ಯೋಗ ಸಂಬಂಧವಾದ ಸಮಸ್ಯೆಗಳು ಸರಿಹೋಗುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Durga Mantra: ಮಂಗಳವಾರ ಓದಲೇಬೇಕಾದ ದುರ್ಗಾ ಸ್ತೋತ್ರ ಇಲ್ಲಿದೆ ನೋಡಿ

Karnataka Weather: ಈ ವಾರದಿಂದ ರಾಜ್ಯದಲ್ಲಿ ಮಳೆ ಹೇಗಿರಲಿದೆ ಇಲ್ಲಿದೆ ಸಂಪೂರ್ಣ ವರದಿ

Shiva Mantra: ಸೋಮವಾರ ಶಿವ ಅಷ್ಟೋತ್ತರ ಭಕ್ತಿಯಿಂದ ಓದಿ

Subramanya Mantra: ಸುಬ್ರಹ್ಮಣ್ಯ ಸ್ವಾಮಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಪಾಂಡುರಂಗಾಷ್ಟಕಂ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments