Webdunia - Bharat's app for daily news and videos

Install App

ಶ್ರೀ ಗುರು ದತ್ತಾತ್ರೇಯ ಗಾಯತ್ರಿ ಮಂತ್ರ ಯಾವುದು, ಫಲವೇನು

Krishnaveni K
ಗುರುವಾರ, 26 ಡಿಸೆಂಬರ್ 2024 (08:44 IST)
Photo Credit: X
ಬೆಂಗಳೂರು: ಶ್ರೀಗುರು ದತ್ತಾತ್ರೇಯರೆಂದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಮಹೇಶ್ವರನ ಅವತಾರವೆಂದೇ ಹೇಳಲಾಗುತ್ತದೆ. ದತ್ತಾತ್ರೇಯರ ಗಾಯತ್ರಿ ಮಂತ್ರದ ಬಗ್ಗೆ ಇಂದು ತಿಳಿದುಕೊಳ್ಳೋಣ.

ಗುರು ದತ್ತಾತ್ರೇಯರನ್ನು ಪೂಜಿಸುವುದರಿಂದ ತ್ರಿಮೂರ್ತಿ ದೇವರುಗಳನ್ನು ಪೂಜಿಸಿದ ಫಲ ನಮ್ಮದಾಗುತ್ತದೆ. ಋಷಿ ಅತ್ರಿ ಮತ್ತು ಅನಸೂಯಾ ದಂಪತಿಗೆ ಜನಿಸಿದ ಮಗ ದತ್ತಾತ್ರೇಯ. ನಮ್ಮ ಮನೋಭಿಲಾಷೆಗಳನ್ನು ಈಡೇರಬೇಕಾದರೆ ದತ್ತಾತ್ರೇಯರ ಮಂತ್ರವನ್ನು ಭಕ್ತಿಯಿಂದ ಪಠಿಸಬೇಕು.

ದತ್ತಾತ್ರೇಯ ಗಾಯತ್ರಿ ಮಂತ್ರ ಹೀಗಿದೆ:
ಓಂ ದ್ರಾಂ ಹ್ರೀಂ ಕ್ರೋಂ
ದತ್ತಾತ್ರೇಯ ವಿದ್ಮಹೇ
ಯೋಗೀಶ್ವರಾಯ ಧೀಮಹಿ
ತನ್ನೋ ದತ್ತ ಪ್ರಚೋದಯಾತ್

ಪಿತೃ ದೋಷಗಳು ನಮ್ಮನ್ನು ಕಾಡುತ್ತಿದ್ದರೆ ದತ್ತಾತ್ರೇಯ ಗಾಯತ್ರಿ ಮಂತ್ರವನ್ನು ಪ್ರತಿನಿತ್ಯ ತಪ್ಪದೇ ಜಪಿಸಬೇಕು. ಈ ಮಂತ್ರವನ್ನು ಹೇಳುವುದರಿಂದ ನಮ್ಮೊಳಗಿನ ಆಧ್ಯಾತ್ಮಕ ಮನಸ್ಸು ಜಾಗೃತಗೊಳ್ಳುತ್ತದೆ. ಮನಸ್ಸು ಶಾಂತಗೊಳಿಸಿ ಏಕಾಗ್ರತೆ ಬರಬೇಕೆಂದರೆ ಈ ಮಂತ್ರವನ್ನು ಪ್ರತಿನಿತ್ಯ ತಪ್ಪದೇ ಹೇಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Sai Baba astakam: ಸಾಯಿಬಾಬ ಪ್ರಾರ್ಥನಾಷ್ಟಕಂ ಕನ್ನಡದಲ್ಲಿ ಇಲ್ಲಿದೆ ನೋಡಿ

Durga Mantra: ಮಂಗಳವಾರ ಈ ಸ್ತೋತ್ರ ಓದಿದರೆ ದುರ್ಗಾ ದೇವಿಯ ಅನುಗ್ರಹ ಸಿಗುತ್ತದೆ

Shiva Astakam: ಶಿವನ ಅನುಗ್ರಹಕ್ಕೆ ಪಾತ್ರರಾಗಲು ಶಿವಾಷ್ಟಕಂ ಓದಿ

ಕುಜ ದೋಷವಿದ್ದರೆ ಈ ಸ್ತೋತ್ರವನ್ನು ತಪ್ಪದೇ ಓದಿ

Lakshmi Mantra: ಲಕ್ಷ್ಮೀ ಕವಚ ಸ್ತೋತ್ರಂ ಕನ್ನಡದಲ್ಲಿ

ಮುಂದಿನ ಸುದ್ದಿ
Show comments