Publish Date: Tue, 11 Aug 2026 (08:27 IST)
Updated Date: Tue, 11 Aug 2026 (08:29 IST)
ಮಂಗಳವಾರ ದುರ್ಗಾದೇವಿಗೆ ವಿಶೇಷವಾದ ದಿನವಾಗಿದೆ. ಇಂದು ದೇವಿಯ ಕುರಿತಾದ ಮೀನಾಕ್ಷಿ ಪಂಚರತ್ನ ಸ್ತೋತ್ರವನ್ನು ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ.
ಉದ್ಯದ್ಭಾನುಸಹಸ್ರಕೋಟಿಸದೃಶಾಂ ಕೇಯೂರಹಾರೋಜ್ಜ್ವಲಾಂ
ಬಿಂಬೋಷ್ಠೀಂ ಸ್ಮಿತದಂತಪಂಕ್ತಿರುಚಿರಾಂ ಪೀತಾಂಬರಾಲಂಕೃತಾಮ್ ।
ವಿಷ್ಣುಬ್ರಹ್ಮಸುರೇಂದ್ರಸೇವಿತಪದಾಂ ತತ್ತ್ವಸ್ವರೂಪಾಂ ಶಿವಾಂ
ಮೀನಾಕ್ಷೀಂ ಪ್ರಣತೋಽಸ್ಮಿ ಸಂತತಮಹಂ ಕಾರುಣ್ಯವಾರಾಂನಿಧಿಮ್ ॥ 1 ॥
ಮುಕ್ತಾಹಾರಲಸತ್ಕಿರೀಟರುಚಿರಾಂ ಪೂರ್ಣೇಂದುವಕ್ತ್ರಪ್ರಭಾಂ
ಶಿಂಜನ್ನೂಪುರಕಿಂಕಿಣೀಮಣಿಧರಾಂ ಪದ್ಮಪ್ರಭಾಭಾಸುರಾಮ್ ।
ಸರ್ವಾಭೀಷ್ಟಫಲಪ್ರದಾಂ ಗಿರಿಸುತಾಂ ವಾಣೀರಮಾಸೇವಿತಾಂ
ಮೀನಾಕ್ಷೀಂ ಪ್ರಣತೋಽಸ್ಮಿ ಸಂತತಮಹಂ ಕಾರುಣ್ಯವಾರಾಂನಿಧಿಮ್ ॥ 2 ॥
ಶ್ರೀವಿದ್ಯಾಂ ಶಿವವಾಮಭಾಗನಿಲಯಾಂ ಹ್ರೀಂಕಾರಮಂತ್ರೋಜ್ಜ್ವಲಾಂ
ಶ್ರೀಚಕ್ರಾಂಕಿತಬಿಂದುಮಧ್ಯವಸತಿಂ ಶ್ರೀಮತ್ಸಭಾನಾಯಕೀಮ್ ।
ಶ್ರೀಮತ್ಷಣ್ಮುಖವಿಘ್ನರಾಜಜನನೀಂ ಶ್ರೀಮಜ್ಜಗನ್ಮೋಹಿನೀಂ
ಮೀನಾಕ್ಷೀಂ ಪ್ರಣತೋಽಸ್ಮಿ ಸಂತತಮಹಂ ಕಾರುಣ್ಯವಾರಾಂನಿಧಿಮ್ ॥ 3 ॥
ಶ್ರೀಮತ್ಸುಂದರನಾಯಿಕಾಂ ಭಯಹರಾಂ ಜ್ಞಾನಪ್ರದಾಂ ನಿರ್ಮಲಾಂ
ಶ್ಯಾಮಾಭಾಂ ಕಮಲಾಸನಾರ್ಚಿತಪದಾಂ ನಾರಾಯಣಸ್ಯಾನುಜಾಮ್ ।
ವೀಣಾವೇಣುಮೃದಂಗವಾದ್ಯರಸಿಕಾಂ ನಾನಾವಿಧಾಮಂಬಿಕಾಂ
ಮೀನಾಕ್ಷೀಂ ಪ್ರಣತೋಽಸ್ಮಿ ಸಂತತಮಹಂ ಕಾರುಣ್ಯವಾರಾಂನಿಧಿಮ್ ॥ 4 ॥
ನಾನಾಯೋಗಿಮುನೀಂದ್ರಹೃತ್ಸುವಸತೀಂ ನಾನಾರ್ಥಸಿದ್ಧಿಪ್ರದಾಂ
ನಾನಾಪುಷ್ಪವಿರಾಜಿತಾಂಘ್ರಿಯುಗಳಾಂ ನಾರಾಯಣೇನಾರ್ಚಿತಾಮ್ ।
ನಾದಬ್ರಹ್ಮಮಯೀಂ ಪರಾತ್ಪರತರಾಂ ನಾನಾರ್ಥತತ್ವಾತ್ಮಿಕಾಂ
ಮೀನಾಕ್ಷೀಂ ಪ್ರಣತೋಽಸ್ಮಿ ಸಂತತಮಹಂ ಕಾರುಣ್ಯವಾರಾಂನಿಧಿಮ್ ॥ 5 ॥
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ