ಕಾಳಸರ್ಪದೋಷ ನಿವಾರಣೆಯಾಗಲು ಈ ರೀತಿಯಾಗಿ ದೀಪಾರಾಧನೆ ಮಾಡಿ

Webdunia
ಬುಧವಾರ, 29 ಜುಲೈ 2020 (07:47 IST)
ಬೆಂಗಳೂರು : ಕೆಲವರಿಗೆ ಜಾತಕದಲ್ಲಿ ಕಾಳಸರ್ಪದೋಷವಿರುತ್ತದೆ. ಇದರಿಂದ ಅವರು ಏಳಿಗೆ ಹೊಂದಲು ಸಾಧ್ಯವಾಗುವುದಿಲ್ಲ. ಈ ಕಾಳಸರ್ಪದೋಷ ಪರಿಹಾರವಾಗಲು ಈ ರೀತಿಯಾಗಿ ದೀಪಾರಾಧನೆ ಮಾಡಿ.

ಪ್ರತಿದಿನ ದೀಪಾರಾಧನೆ ಮಾಡುವಾಗ ದೀಪಗಳಿಗೆ ಎಣ್ಣೆ ಹಾಕಿ ಬತ್ತಿ ಹಾಕಬೇಕು. ಹಾಗೇ ಸೋಮವಾರದಂದು 2 ಬತ್ತಿಗಳಿಂದ 1 ಬತ್ತಿ ಮಾಡಿ ದೀಪಾರಾಧನೆ ಮಾಡಬೇಕು. ಮಂಗಳವಾರದಂದು  3 ಬತ್ತಿಗಳಿಂದ 1 ಬತ್ತಿ ಮಾಡಿ , ಬುಧವಾರದಂದು 2 ಬತ್ತಿಗಳಿಂದ 1 ಬತ್ತಿ ಮಾಡಿ, ಗುರುವಾರದಂದು 6 ಬತ್ತಿಗಳಿಂದ 1 ಬತ್ತಿ ಮಾಡಿ, ಶುಕ್ರವಾರದಂದು 5 ಬತ್ತಿಗಳಿಂದ 1 ಬತ್ತಿ ಮಾಡಿ, ಶನಿವಾರದಂದು  9ಬತ್ತಿಗಳಿಂದ 1 ಬತ್ತಿ ಮಾಡಿ, ಭಾನುವಾರದಂದು12  ಬತ್ತಿಗಳಿಂದ 1 ಬತ್ತಿ ಮಾಡಿ  ಅರಳಿ ಎಲೆಗಳ ಮೇಲೆ ದೀಪವಿಟ್ಟು ದೀಪಾರಾಧನೆ ಮಾಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹ ಪಡೆಯಲು ಪಶುಪತ್ಯಷ್ಟಕಂ ಸ್ತೋತ್ರವನ್ನು ಓದಿ

ಶನಿ ಗ್ರಹ ಪಂಚರತ್ನ ಸ್ತೋತ್ರ ಕನ್ನಡದಲ್ಲಿ

ಸೌಭಾಗ್ಯ ಲಕ್ಷ್ಮೀ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಗುರು ಪಾದುಕಾ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಜಾತಕದಲ್ಲಿ ಬುಧ ಗ್ರಹ ದೋಷವಿದ್ದರೆ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments