Webdunia - Bharat's app for daily news and videos

Install App

ದೇವರ ಪ್ರಸಾದವನ್ನು ಎಲ್ಲೆಂದರಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ?

Webdunia
ಶುಕ್ರವಾರ, 18 ಜನವರಿ 2019 (06:37 IST)
ಬೆಂಗಳೂರು : ದೇವಸ್ಥಾನದಲ್ಲಿ ಸ್ವೀಕರಿಸಿದ ಪ್ರಸಾದವನ್ನು ಕೆಲವರು ಎಲ್ಲೆಂದರಲ್ಲಿ ಇಟ್ಟು ಮರೆತುಬಿಡುತ್ತಾರೆ. ಹೀಗೆ ಮಾಡಿದರೆ ದೋಷ ಸುತ್ತಿಕೊಳ್ಳವುದು ಖಂಡಿತ ಎಂದು ಪಂಡಿತರು ಹೇಳುತ್ತಾರೆ.


ಹೌದು. ದೇವಸ್ಥಾನದಲ್ಲಿ ಭಗವಂತನ ದರ್ಶನ ಪಡೆದ ನಂತರ ಪುರೋಹಿತರು ಕೊಟ್ಟ ತೀರ್ಥ, ಕುಂಕುಮ, ಹೂವು, ಪ್ರಸಾದವನ್ನು ತೆಗೆದುಕೊಳ್ಳುತ್ತೇವೆ. ನಂತರ ಅದನ್ನು ಎಲ್ಲೆಂದರಲ್ಲಿ ಇಟ್ಟು ಮರೆತು ಹೋಗುತ್ತೇವೆ. ಹೀಗೆ ಮಾಡುವುದರಿಂದ ದೇವರಿಗೆ ಅವಮಾನ ಮಾಡಿದಂತೆ. ಇದರಿಂದ ನಿಮಗೆ ದೋಷ ಸುತ್ತಿಕೊಂಡು ಸಮಸ್ಯೆ  ಎದುರಿಸಬೇಕಾಗುತ್ತದೆ ಎಂದು ಪಂಡಿತರು ಹೇಳುತ್ತಾರೆ.


ಆದ್ದರಿಂದ ದೇವರ ಪ್ರಸಾದವನ್ನು ಎಲ್ಲೆಂದರಲ್ಲಿ ಇಟ್ಟು ಸಮಸ್ಯೆ ಎದುರಿಸುವ ಬದಲು ದೇವರ ಮನೆಯಲ್ಲಿಟ್ಟುಬಿಡಿ. ಹೂವು ಒಣಗಿದ್ದರೆ ಅದನ್ನು  ಎಲ್ಲೆಂದರಲ್ಲಿ ಎಸೆಯುವ ಬದಲು ಗಿಡಗಳಿಗೆ ಹಾಕಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದಿಂದ ರಾಜ್ಯದಲ್ಲಿ ಮಳೆ ಹೇಗಿರಲಿದೆ ಇಲ್ಲಿದೆ ಸಂಪೂರ್ಣ ವರದಿ

Shiva Mantra: ಸೋಮವಾರ ಶಿವ ಅಷ್ಟೋತ್ತರ ಭಕ್ತಿಯಿಂದ ಓದಿ

Subramanya Mantra: ಸುಬ್ರಹ್ಮಣ್ಯ ಸ್ವಾಮಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಪಾಂಡುರಂಗಾಷ್ಟಕಂ ಕನ್ನಡದಲ್ಲಿ ಇಲ್ಲಿದೆ

Sai Baba astakam: ಸಾಯಿಬಾಬ ಪ್ರಾರ್ಥನಾಷ್ಟಕಂ ಕನ್ನಡದಲ್ಲಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments