ತಾಳಿಗೆ ಅರಶಿನ ಕುಂಕುಮ ಹಚ್ಚುವಾಗ ಅಪ್ಪಿತಪ್ಪಿಯೂ ಈ ತಪ್ಪನ್ನು ಮಾಡಬೇಡಿ

Webdunia
ಸೋಮವಾರ, 11 ಮೇ 2020 (07:04 IST)
Normal 0 false false false EN-US X-NONE X-NONE

ಬೆಂಗಳೂರು : ಸಾಮಾನ್ಯವಾಗಿ ಶುಕ್ತವಾರದಂದು ಎಲ್ಲಾ ಮಹಿಳೆಯರು ತಮ್ಮ ತಾಳಿಗೆ ಅರಶಿನ ಕುಂಕುಮ ಹಚ್ಚುತ್ತಾರೆ. ಆದರೆ ಆ ವೇಳೆ ಅಪ್ಪಿತಪ್ಪಿಯೂ ಮಹಿಳೆಯರು ಈ ಒಂದು ತಪ್ಪನ್ನು ಮಾಡಬೇಡಿ.

 

ಶುಕ್ರವಾರದಂದು ಮಹಿಳೆಯರು ಮಾಂಗಲ್ಯ ಸರಕ್ಕೆ ಅರಶಿನ ಕುಂಕುಮ ಹಚ್ಚಿಕೊಳ್ಳುವಾಗ ಕೆಲವೊಮ್ಮೆ ನಮ್ಮ ತಾಳಿಗೆ ಬೇರೆಯವರು ಅರಶಿನ ಕುಂಕುಮ ಹಚ್ಚುತ್ತಾರೆ. ಆ ವೇಳೆ  ನಾವು ನಮ್ಮ ತಾಳಿಯನ್ನು ಕೈಯಲ್ಲಿ ಹಿಡಿದುಕೊಂಡಿರಬೇಕು. ಇಲ್ಲವಾದರೆ ಇದರಿಂದ ಪತಿಗೆ ದರಿದ್ರ ಆವರಿಸುತ್ತದೆಯಂತೆ.
 

ಅಲ್ಲದೇ ನಾವು ಉಪಯೋಗಿಸುವ ಹಣೆ ಬೊಟ್ಟು ಹಾಗೂ ಕುಂಕುಮವನ್ನು ಬೇರೆಯವರಿಗೆ ನೀಡಬಾರದು. ಇದರಿಂದ ಕೂಡ ಪತಿಗೆ ಶ್ರೇಯಸ್ಸು ಲಭಿಸುವುದಿಲ್ಲ ಎಂದು ಹೇಳುತ್ತಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ಮೀನ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಜ್ಯೋತಿಷ್ಯ ಪ್ರಕಾರ ಕುಂಭ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಶಿವ ಷಡಕ್ಷರೀ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಜ್ಯೋತಿಷ್ಯ ಪ್ರಕಾರ ಮಕರ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಮುಂದಿನ ಸುದ್ದಿ
Show comments