Webdunia - Bharat's app for daily news and videos

Install App

ಮಕ್ಕಳು ನಿಶ್ಯಕ್ತರಾಗಿದ್ದರೆ ಮಂಗಳವಾರ ಆಂಜನೇಯಸ್ವಾಮಿಗೆ ಈ ಸೇವೆ ಮಾಡಿ

Krishnaveni K
ಮಂಗಳವಾರ, 27 ಆಗಸ್ಟ್ 2024 (08:29 IST)
ಬೆಂಗಳೂರು: ಕೆಲವೊಮ್ಮೆ ಮಕ್ಕಳು ಎಷ್ಟೇ ಆಹಾರ ತಿಂದರೂ ನಿಶ್ಯಕ್ತರಾಗಿರುವಂತೆ ತೋರುತ್ತದೆ. ಇಂತಹ ಮಕ್ಕಳಿಗಾಗಿ ಮಂಗಳವಾರವಾದ ಇಂದು ಆಂಜನೇಯಸ್ವಾಮಿಗೆ ಈ ಒಂದು ಸೇವೆ ಮಾಡಿದರೆ ಪರಿಹಾರ ಸಿಗುತ್ತದೆ. ಅದರ ಬಗ್ಗೆ ಇಲ್ಲಿ ನೋಡೋಣ.

ಮಂಗಳವಾರ ಆಂಜನೇಯಸ್ವಾಮಿಗೆ ವಿಶೇಷ ದಿನವಾಗಿರುತ್ತದೆ. ಈ ದಿನ ಆಂಜನೇಯನನ್ನು ಪೂಜೆ ಮಾಡುವುದರಿಂದ ಶನಿಯ ಕಾಟದಿಂದಲೂ ಮುಕ್ತಿ ಸಿಗುತ್ತದೆ. ಅಲ್ಲದೆ, ವಿದ್ಯೆ, ಬುದ್ಧಿ, ಆರೋಗ್ಯ ಸೇರಿದಂತೆ ಜೀವನದ ಹಲವು ಸಮಸ್ಯೆಗಳಿಗೆ ಇಂದು ಆಂಜನೇಯ ಸ್ವಾಮಿಯನ್ನು ಪೂಜೆ ಮಾಡುವುದರಿಂದ ಪರಿಹಾರ ಸಿಗುತ್ತದೆ.

ಮಂಗಳವಾರದಂದು ಆಂಜನೇಯ ಸ್ವಾಮಿಗೆ ವೀಳ್ಯದ ಎಲೆಯ ಹಾರ ಮಾಡಿ ಅರ್ಪಿಸುವುದರಿಂದ ಮಕ್ಕಳು ನಿಶ್ಯಕ್ತರೆನಿಸಿದ್ದರೆ ಅವರ ಆರೋಗ್ಯ ಸುಧಾರಿಸಿ ಚುರುಕಾಗುತ್ತಾರೆ. ಮಕ್ಕಳು ಮೈ-ಕೈ ತುಂಬಿಕೊಂಡು ದೈಹಿಕವಾಗಿ ಸದೃಢರಾಗಲು ಇಂದು ವೀಳ್ಯದೆಲೆಯ ಹಾರ ಅರ್ಪಿಸಿ.

ಇದಲ್ಲದೆ ಮನೆಯಲ್ಲಿ ನೆಮ್ಮದಿ ಇಲ್ಲದೇ ಇದ್ದರೆ, ಶತ್ರು ಕಾಟವಿದ್ದರೆ, ಯಾರೋ ಮಂತ್ರ-ಮಾಟ ಮಾಡಿಸಿದ್ದರೆ, ವ್ಯಾಪಾರ, ವ್ಯವಹಾರದಲ್ಲಿ ನಷ್ಟವಾಗಿದ್ದರೆ, ದೈಹಿಕ ಮತ್ತು ಮಾನಸಿಕ ಖಾಯಿಲೆಗಳಿಂದ ಬಳಲುತ್ತಿದ್ದರೆ ಇಂದು ಆಂಜನೇಯ ಸ್ವಾಮಿಗೆ ಸುಂದರ ಕಾಂಡ ಪಾರಾಯಣ ಮಾಡಿ ವೀಳ್ಯದೆಲೆಯ ಹಾರ ಅರ್ಪಿಸುವುದು ಶ್ರೇಷ್ಠವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Subramanya Mantra: ಸುಬ್ರಹ್ಮಣ್ಯ ಸ್ವಾಮಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಪಾಂಡುರಂಗಾಷ್ಟಕಂ ಕನ್ನಡದಲ್ಲಿ ಇಲ್ಲಿದೆ

Sai Baba astakam: ಸಾಯಿಬಾಬ ಪ್ರಾರ್ಥನಾಷ್ಟಕಂ ಕನ್ನಡದಲ್ಲಿ ಇಲ್ಲಿದೆ ನೋಡಿ

Durga Mantra: ಮಂಗಳವಾರ ಈ ಸ್ತೋತ್ರ ಓದಿದರೆ ದುರ್ಗಾ ದೇವಿಯ ಅನುಗ್ರಹ ಸಿಗುತ್ತದೆ

Shiva Astakam: ಶಿವನ ಅನುಗ್ರಹಕ್ಕೆ ಪಾತ್ರರಾಗಲು ಶಿವಾಷ್ಟಕಂ ಓದಿ

ಮುಂದಿನ ಸುದ್ದಿ
Show comments