Daily Horoscope

ಸಮಸ್ಯೆ ದೂರವಾಗಲು ಈ ಪರಿಹಾರವನ್ನು ಮಾಡಿ

Webdunia
ಮಂಗಳವಾರ, 1 ಸೆಪ್ಟಂಬರ್ 2020 (07:29 IST)
ಬೆಂಗಳೂರು : ಜೀವನದಲ್ಲಿ ಎಲ್ಲರಿಗೂ ಹಣದ  ಸಮಸ್ಯೆ, ಕಷ್ಟಕಾರ್ಪಣ್ಯಗಳು ಎದುರಾಗುತ್ತಿರುತ್ತದೆ. ಆದರೆ ಈ ಮಧ್ಯರಾತ್ರಿಗೆ ಈ ಪರಿಹಾರವನ್ನು ಮಾಡಿದರೆ ಕಷ್ಟಕಾರ್ಪಣ್ಯಗಳು ದೂರವಾಗುತ್ತವೆ.

ಭಾನುವಾರ ರಾತ್ರಿ 12 ಗಂಟೆಗೆ ಸರಿಯಾಗಿ ಸ್ನಾನ ಮಾಡಿ ಮಣ್ಣಿನ ತಟ್ಟೆ ತೆಗೆದುಕೊಂಡು 50ಗ್ರಾಂ ಏಲಕ್ಕಿ, 50ಗ್ರಾಂ ಲವಂಗ ಹಾಕಿ ಸ್ವಲ್ಪ ಆಕಳು ತುಪ್ಪ ಹಾಕಿ ಲಕ್ಷ್ಮೀದೇವಿಯ ಅಷ್ಟೋತ್ತರವನ್ನು ಪಠಿಸಬೇಕು. ಅದರ ಮೇಲೆ ಪಚ್ಚೆ ಕರ್ಪೂರ ಇಟ್ಟು ಹಚ್ಚಬೇಕು. ಬಳಿಕ ಬೆಳಿಗ್ಗೆ ಅದರ ಬೂದಿಯನ್ನು ತೆಗೆದಿಟ್ಟುಕೊಂಡು ಪ್ರತಿದಿನ ಮನೆಯ ಹೊಸ್ತಿಲಿಗೆ ಹಚ್ಚಬೇಕು. ಇದರಿಂದ ಜೀವಮಾನದಲ್ಲಿ ಹಣಕಾಸಿನ ಸಮಸ್ಯೆ ಎದುರಾಗುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಳ ಸರ್ಪ ದೋಷವಿದ್ದರೆ ಈ ಸ್ತೋತ್ರವನ್ನು ಪಠಿಸಿ

ಶತ್ರುಭಯ ನಾಶಕ್ಕಾಗಿ ಕಾಳಿಕಾ ಕವಚ ಸ್ತೋತ್ರವನ್ನು ಓದಿ

ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಮುಂದಿನ ಸುದ್ದಿ
Show comments