ಕಳೆದು ಹೋದ ನಿಮ್ಮ ಬಂಗಾರ ಮತ್ತೆ ನಿಮ್ಮ ಕೈ ಸೇರಲು ಈ ತಂತ್ರವನ್ನು ಮಾಡಿ

Webdunia
ಮಂಗಳವಾರ, 14 ಜುಲೈ 2020 (07:30 IST)
Normal 0 false false false EN-US X-NONE X-NONE

ಬೆಂಗಳೂರು : ಬಂಗಾರ ಎಲ್ಲರ ಬಳಿ ಇರುತ್ತದೆ. ಆದರೆ ಕೆಲವೊಮ್ಮೆ ಈ ಬಂಗಾರ ಕಳೆದುಹೋಗುತ್ತದೆ. ಈ ಕಳೆದು ಹೋದ ಬಂಗಾರ ಮತ್ತೆ ನಿಮ್ಮ ಕೈ ಸೇರಲು ಈ ತಂತ್ರವನ್ನು ಮಾಡಿ.

ಮಹಿಳೆಯರು ನವಧಾನ್ಯಗಳನ್ನು ನೆನೆಸಿಟ್ಟು ಮೊಳಕೆ ಬರಿಸಬೇಕು. 10 ದಿನಗಳ ಬಳಿಕ ಆ ಮೊಳಕೆ ಕಾಳುಗಳನ್ನು ಹಸುಗಳಿಗೆ ತಿನ್ನಿಸಬೇಕು. ಹೀಗೆ 10 ದಿನಕೊಮ್ಮೆ ಮೊಳಕೆ ಕಾಳುಗಳನ್ನು ಹಸುಗಳಿಗೆ ತಿನ್ನಿಸುತ್ತಾ ಒಟ್ಟು 11 ಬಾರಿ ಹೀಗೆ ಮಾಡಬೇಕು. ಹೀಗೆ ಮಾಡಿದರೆ ಮುಕ್ಕೋಟಿ ದೇವತೆಗಳ ಅನುಗ್ರಹ ನಿಮ್ಮ ಮೇಲಾಗಿ ನೀವು ಕಳೆದಕೊಂಡ ಬಂಗಾರ ನಿಮ್ಮ ಕೈ ಸೇರುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೂರ್ಯಗ್ರಹ ಅನುಗ್ರಹಕ್ಕಾಗಿ ಈ ಮಂತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತುತಿ ಪಠಿಸಿ

ಶ್ರೀ ವೆಂಕಟೇಶ ಮಂಗಳಶಾಸನಂ ಸ್ತೋತ್ರ ತಪ್ಪದೇ ಓದಿ

ಗಣಪತಿ ತಾಳಂ ಸ್ತೋತ್ರ ನಿಮಗೆ ಗೊತ್ತಿಲ್ಲದಿದ್ದರೆ ಇಲ್ಲಿ ನೋಡಿ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ಮುಂದಿನ ಸುದ್ದಿ
Show comments