ಆರ್ಥಿಕ ಅಭಿವೃದ್ಧಿ ಹೊಂದಲು ನಾಣ್ಯಗಳಿಂದ ಹೀಗೆ ಮಾಡಿ

Webdunia
ಶನಿವಾರ, 1 ಫೆಬ್ರವರಿ 2020 (07:44 IST)
ಬೆಂಗಳೂರು : ಹೆಚ್ಚಿನವರು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಅಂತವರು ನಾಣ್ಯಗಳಿಂದ ಹೀಗೆ ಪರಿಹಾರವನ್ನು ಮಾಡಿ. ಇದರಿಂದ ನಿಮ್ಮ ಜಾತಕದಲ್ಲಿರುವ ದೋಷಗಳಿ ನಿವಾರಣೆಯಾಗಿ ಆರ್ಥಿಕ ಅಭಿವೃದ್ಧಿ ಹೊಂದುತ್ತೀರಿ.

ಶುಕ್ರವಾರದಂದು ಒಂದು ಗಾಜಿನ ಪಾತ್ರೆಯಲ್ಲಿ ಕಲ್ಲುಪ್ಪನ್ನು ಹಾಕಿ ಅದರಲ್ಲಿ 1 ರೂ. ನಾಣ್ಯಗಳನ್ನು 33 ರೂ.ಯಂತೆ ಅದರಲ್ಲಿ ಹಾಕಿ ದೇವರ ಕೋಣೆಯಲ್ಲಿ ಮಹಾಲಕ್ಷ್ಮೀ ಫೋಟೋದ ಮುಂದೆ  ಇಟ್ಟು ಆರ್ಥಿಕ ಅಭಿವೃದ್ಧಿ ಹೊಂದುವಂತೆ ಅನುಗ್ರಹಿಸಬೇಕೆಂದು ಸಂಕಲ್ಪ ಮಾಡಿಕೊಳ್ಳಬೇಕು.

 

ಬಳಿಕ ಮುಂದಿನ ಶುಕ್ರವಾರ ಆ ಉಪ್ಪನ್ನು ತೆಗೆದುಕೊಂಡು ಹೋಗಿ ತೆಂಗಿನ ಮರದ ಬುಡಕ್ಕೆ ಹಾಕಬೇಕು. ಹಾಗೇ 33 ರೂ. ನಾಣ್ಯಗಳನ್ನು ಕೆಂಪು ಅಥವಾ ಹಳದಿ ಬಟ್ಟೆಯಲ್ಲಿ ಸುತ್ತಿ ನಿಮ್ಮ ಹಣ ಇಡುವ ಸ್ಥಳದಲ್ಲಿಡಬೇಕು. ಹೀಗೇ 6 ಶುಕ್ರವಾರಗಳಂದು ಮಾಡಬೇಕು. ಕೊನೆಯಲ್ಲಿ ಎಲ್ಲಾ ನಾಣ್ಯವನ್ನು ಮಹಾಲಕ್ಷ್ಮೀ ದೇವಿಯ ದೇವಸ್ಥಾನದ ಹುಂಡಿಗೆ ಹಾಕಬೇಕು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಣಪತಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಪಠಿಸಿ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಇಂದು ದುರ್ಗಾದೇವಿಯ ಈ ಮಂತ್ರವನ್ನು ತಪ್ಪದೇ ಪಠಿಸಿ

ರುದ್ರಾಷ್ಟಕಂ ಸ್ತೋತ್ರ ಕನ್ನಡದಲ್ಲಿ, ಇಂದು ತಪ್ಪದೇ ಓದಿ

ಗ್ರಹ ದೋಷ ನಿವಾರಣೆಗೆ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments