ದೇವಸ್ಥಾನದಿಂದ ತಂದ ನಿಂಬೆ ಹಣ್ಣನ್ನು ಮನೆಯ ಸ್ಥಳದಲ್ಲಿಟ್ಟರೆ ಅಷ್ಟೈಶ್ವರ್ಯ ಪ್ರಾಪ್ತಿಯಾಗುತ್ತದೆಯಂತೆ

Webdunia
ಬುಧವಾರ, 11 ಸೆಪ್ಟಂಬರ್ 2019 (07:01 IST)
ಬೆಂಗಳೂರು : ಹಿಂದೂ ಸಂಪ್ರದಾಯದಲ್ಲಿ ನಿಂಬೆ ಹಣ್ಣಿಗೆ ಮಹತ್ವದ ಸ್ಥಾನವಿದೆ. ಯಾವುದೇ ರೀತಿಯ ನಕರಾತ್ಮಕ ಶಕ್ತಿಗಳನ್ನು ಹೊಡೆದೊಡಿಸುವ ಶಕ್ತಿ ಈ ನಿಂಬೆ ಹಣ್ಣಿಗೆ ಇದೆ.




ಹೆಚ್ಚಾಗಿ ದೇವಸ್ಥಾನಗಳಲ್ಲಿ ಅದರಲ್ಲೂ ಅಮ್ಮನವರ ದೇವಸ್ಥಾನಗಳಲ್ಲಿ ನಿಂಬೆ ಹಣ್ಣಗೆ ಪೂಜೆ ಮಾಡಿ ಪ್ರಸಾದವಾಗಿ ನೀಡುತ್ತಾರೆ. ಈ ನಿಂಬೆ ಹಣ್ಣನ್ನು ತೆಗೆದುಕೊಂಡು ಬಂದು ಮನೆಯ ಈ ಸ್ಥಳದಲ್ಲಿಟ್ಟರೆ ಅಷ್ಟೈಶ್ವರ್ಯ ಪ್ರಾಪ್ತಿಯಾಗುತ್ತದೆಯಂತೆ.


ಪ್ರತಿ ಅಮವಾಸ್ಯೆ, ಹುಣ್ಣಿಮೆ, ಶುಕ್ರವಾರ ಹಾಗೂ ಮಂಗಳವಾರದಂದು ದೇವಸ್ಥಾನದಲ್ಲಿ ಪೂಜಿಸಲ್ಪಟ್ಟ ನಿಂಬೆಹಣ್ಣನ್ನು ತಂದು ಮನೆಯಲ್ಲಿ  ನಿತ್ಯ ಪೂಜೆ ಮಾಡುವ ದೇವರ ಕೋಣೆಯಲ್ಲಿ ಈ ನಿಂಬೆ ಹಣ್ಣನ್ನು ಇಟ್ಟು ಅದಕ್ಕೆ ಅರಶಿನ ಕುಂಕುಮ ಹಚ್ಚಿ, ಹೂವನ್ನಿಟ್ಟು ದೂಪ, ದೀಪಗಳನ್ನು ಬೆಳಗಿದರೆ ನಿಮ್ಮ ಮನೆಯಲ್ಲಿರುವ ನಕರಾತ್ಮಕ ಶಕ್ತಿ, ಕಷ್ಟ ಕಾರ್ಪಣ್ಯಗಳು ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಓದಲೇ ಬೇಕಾದ ಲಕ್ಷ್ಮೀ ಸ್ತೋತ್ರ

ವಿಷ್ಣು ಸಹಸ್ರನಾಮದ ಫಲ ಸಿಗಬೇಕಾದರೆ ಯಾವ ಕ್ರಮದಲ್ಲಿ ಓದಬೇಕು, ಸೂಕ್ತ ಸಮಯ ಯಾವುದು

ಸಂಕಟ ನಾಶನ ಗಣೇಶ ಸ್ತೋತ್ರ ಕನ್ನಡದಲ್ಲಿ

ಗಣಪತಿಯ ಮೂಲ ಮಂತ್ರವನ್ನು ಎಷ್ಟು ಬಾರಿ ಜಪಿಸಿದರೆ ಫಲ ಗೊತ್ತಾ

ರಾಜ ರಾಜೇಶ್ವರಿ ಅಷ್ಟಕಂ ಸ್ತೋತ್ರ ಕನ್ನಡದಲ್ಲಿ ಓದಿ

ಮುಂದಿನ ಸುದ್ದಿ
Show comments