ನಿಮ್ಮ ಚಿನ್ನ ಕಳೆದುಹೋಗಿದ್ದರೆ ಅದಕ್ಕೆ ಕಾರಣ ಏನು ಗೊತ್ತಾ?

Webdunia
ಭಾನುವಾರ, 5 ಆಗಸ್ಟ್ 2018 (15:05 IST)
ಬೆಂಗಳೂರು : ಜ್ಯೋತಿಷ್ಯ ಶಾಸ್ತ್ರದಲ್ಲಿ ಒಟ್ಟು ಒಂಭತ್ತು ಗ್ರಹಗಳಿವೆ. ಸೂರ್ಯ, ಚಂದ್ರ, ಮಂಗಳ, ಬುಧ, ಗುರು, ಶುಕ್ರ, ಶನಿ, ರಾಹು-ಕೇತು ಒಂಭತ್ತು ಗ್ರಹಗಳು. ಈ ಗ್ರಹದಲ್ಲಾಗುವ ಏರುಪೇರು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತದೆ.


ಸೂರ್ಯನನ್ನು ಗ್ರಹಗಳ ರಾಜ ಎನ್ನಲಾಗುತ್ತದೆ. ಜಾತಕದಲ್ಲಿ ಈ ಗ್ರಹ ಅಶುಭವಾಗಿದ್ದರೆ ಚಿನ್ನದಿಂದ ಮಾಡಿದ ಉಂಗುರ ಅಥವಾ ಚಿನ್ನಾಭರಣ ಕಳ್ಳತನವಾಗಬಹುದು ಅಥವಾ ಕಳೆದು ಹೋಗಬಹುದು ಎಂದು ಜ್ಯೋತಿಷ್ಯರು ಹೇಳುತ್ತಾರೆ.


ಅಲ್ಲದೇ ಗುರು ಹಾಗೂ ತಂದೆಯ ನೆರವು ಸಿಗುವುದಿಲ್ಲ. ಕಾನೂನು ಕೆಲಸದಲ್ಲಿ ತೊಂದರೆ ಎದುರಾಗುತ್ತದೆ. ನೌಕರಿಯಲ್ಲಿ ಕಷ್ಟಪಟ್ಟರೂ ಫಲ ಸಿಗುವುದಿಲ್ಲ. ಬೆಳಿಗ್ಗೆ ತುಂಬಾ ಹೊತ್ತು ಹಾಸಿಗೆ ಮೇಲಿರುವ ಜೊತೆಗೆ ಆಲಸ್ಯ ಮನೆ ಮಾಡಿರುತ್ತದೆ. ಮುಖದ ಮೇಲೆ ಎಂದೂ ಒತ್ತಡ ಕಾಣಿಸಿಕೊಳ್ಳುತ್ತದೆ. ಕಣ್ಣು ಹೊಳಪು ಕಳೆದುಕೊಳ್ಳುತ್ತದೆ. ಇದ್ರಿಂದ ದೌರ್ಭಾಗ್ಯ ನಿಮ್ಮನ್ನು ಹಿಂಬಾಲಿಸುತ್ತದೆ. ಹಾಗಾಗಿ ಬೆಳಿಗ್ಗೆ ಬೇಗ ಎದ್ದು ಸೂರ್ಯನಿಗೆ ಅರ್ಘ್ಯವನ್ನು ಅರ್ಪಿಸಬೇಕು. ಇದ್ರಿಂದ ಸೂರ್ಯ ನೀಡುವ ಅಶುಭ ಫಲ ಕಡಿಮೆಯಾಗುತ್ತದೆ ಎಂದು ಜ್ಯೋತಿಷ್ಯರು ಹೇಳುತ್ತಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಣಪತಿ ತಾಳಂ ಸ್ತೋತ್ರ ನಿಮಗೆ ಗೊತ್ತಿಲ್ಲದಿದ್ದರೆ ಇಲ್ಲಿ ನೋಡಿ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ದುರ್ಗಾ ದೇವಿಯ ಪವರ್ ಫುಲ್ ಮಂತ್ರವನ್ನು ಇಂದು ತಪ್ಪದೇ ಪಠಿಸಿ

ಶಿವ ಅಷ್ಟೋತ್ತರ ಶತನಾಮಾವಾಳಿ ತಪ್ಪದೇ ಪಠಿಸಿ

ಸುಬ್ರಹ್ಮಣ್ಯ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments