ಈ ಸಣ್ಣ ಪರಿಹಾರವನ್ನು ಮಾಡಿದರೆ ನಿಮಗೆ ಹಣದ ಕೊರತೆ ಕಾಡುವುದಿಲ್ಲ

Webdunia
ಶನಿವಾರ, 12 ಸೆಪ್ಟಂಬರ್ 2020 (08:07 IST)
ಬೆಂಗಳೂರು : ಹಣದ ಕೊರತೆ ಎದುರಾದಾಗ ನಾವು ಹಣಕ್ಕಾಗಿ ಬೇರೆಯವರ ಬಳಿ ಕೈ ಚಾಚುತ್ತೇವೆ. ಇದರಿಂದ ಮುಜುಗರಕ್ಕೊಳಗಾಗುತ್ತೇವೆ. ಅದರ  ಬದಲು ಈ ಸಣ್ಣ ಪರಿಹಾರವನ್ನು ಮಾಡಿದರೆ ನಿಮಗೆ ಹಣದ  ಕೊರತೆ ಕಾಡುವುದಿಲ್ಲ.

ಲಕ್ಷ್ಮೀ ದೇವಿಗೆ ಅರಶಿನ ಎಂದರೆ ತುಂಬಾ ಇಷ್ಟ. ಅದಕ್ಕಾಗಿ ಕಪ್ಪು ಅರಶಿನ ಕೊಂಬನ್ನು ತೆಗೆದುಕೊಂಡು ಬಂದು ಶುಕ್ರವಾರದಂದು ಲಕ್ಷ್ಮೀ ಫೋಟೋದ ಮುಂದೆ ಇಟ್ಟು ಪೂಜೆ ಮಾಡಿ ಬಳಿಕ ಅದನ್ನು ನಿಮ್ಮ ಹಣವಿಡುವ ಸ್ಥಳದಲ್ಲಿ ಇಡಿ. ಇದರಿಂದ ನಕರಾತ್ಮಕ ಶಕ್ತಿಗಳು ನಾಶವಾಗಿ ಲಕ್ಷ್ಮೀದೇವಿಯ ಅನುಗ್ರಹವಾಗಿ ಹಣದ ಸಮಸ್ಯೆ ದೂರವಾಗುತ್ತದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೌಭಾಗ್ಯ ಲಕ್ಷ್ಮೀ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಗುರು ಪಾದುಕಾ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಜಾತಕದಲ್ಲಿ ಬುಧ ಗ್ರಹ ದೋಷವಿದ್ದರೆ ಈ ಮಂತ್ರ ಓದಿ

ಕುಜ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಸೋಮವಾರ ರುದ್ರಾಷ್ಟಕಂ ಮಂತ್ರವನ್ನು ತಪ್ಪದೇ ಜಪಿಸಿ

ಮುಂದಿನ ಸುದ್ದಿ
Show comments