ರಾತ್ರಿ ಊಟದ ವೇಳೆ ಅಪ್ಪಿತಪ್ಪಿಯೂ ಈ ಒಂದು ಕೆಲಸ ಮಾಡಬೇಡಿ

Webdunia
ಗುರುವಾರ, 4 ಜೂನ್ 2020 (08:09 IST)
Normal 0 false false false EN-US X-NONE X-NONE

ಬೆಂಗಳೂರು : ರಾತ್ರಿ ಊಟ ಆದ ಮೇಲೆ ಅಪ್ಪಿತಪ್ಪಿಯೂ ಈ ಒಂದು ಕೆಲಸ ಮಾಡಬೇಡಿ ಮಾಡಿದರೆ ಲಕ್ಷ್ಮೀದೇವಿ ಹಾಗೂ ಅನ್ನಪೂರ್ಣೇಶ್ವರಿ ಕೆಂಗಣ್ಣಿಗೆ ಗುರಿಯಾಗಿ ದಟ್ಟ ದಾರಿದ್ರ್ಯ ಕಾಡುತ್ತದೆ. 
 


 

ಊಟ ಮಾಡುವಾಗ ಮಾತನಾಡುವುದು, ಕೋಪಮಾಡಿಕೊಳ್ಳುವುದು ಮಾಡಬಾರದು. ಕೈಕಾಲು ತೊಳೆಯದೆ ಊಟಕ್ಕೆ ಕುಳಿತರೆ ಅದರಿಂದ ದೋಷ ಉಂಟಾಗುತ್ತದೆ. ಹಾಗೇ ಊಟ ಮಾಡಿದ ನಂತರ ಬಟ್ಟಲಿನಲ್ಲಿ ಕೈತೊಳೆಯಬಾರದು. ಇದರಿಂದ ಅನ್ನಪೂರ್ಣೇಶ್ವರಿಯ ಕೋಪಕ್ಕೆ ಗುರಿಯಾಗಿ ಕಷ್ಟದ ಮೇಲೆ ಕಷ್ಟಗಳು ಬಂದೆರಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಷಣ್ಮುಖ ಷಟ್ಕಂ ಸ್ತೋತ್ರ ಓದುವುದರ ಫಲ ತಿಳಿಯಿರಿ

ಲಕ್ಷ್ಮೀ ಹೃದಯ ಸ್ತೋತ್ರ ಓದುವುದರ ನಿಜವಾದ ಫಲ ತಿಳಿದರೆ ತಪ್ಪದೇ ಇಂದು ಓದುತ್ತೀರಿ

ಸರಸ್ವತಿ ಕವಚ ಸ್ತೋತ್ರ ಕನ್ನಡದಲ್ಲಿ ಮತ್ತು ಓದುವುದರ ಫಲವೇನು

ದೇವಿ ಮಹಾತ್ಮ್ಯಂ ಮಂಗಳಂ ನೀರಾಜಣಂ ಸ್ತೋತ್ರ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments