Webdunia - Bharat's app for daily news and videos

Install App

ರಾತ್ರಿ ಊಟದ ವೇಳೆ ಅಪ್ಪಿತಪ್ಪಿಯೂ ಈ ಒಂದು ಕೆಲಸ ಮಾಡಬೇಡಿ

Webdunia
ಗುರುವಾರ, 4 ಜೂನ್ 2020 (08:09 IST)
Normal 0 false false false EN-US X-NONE X-NONE

ಬೆಂಗಳೂರು : ರಾತ್ರಿ ಊಟ ಆದ ಮೇಲೆ ಅಪ್ಪಿತಪ್ಪಿಯೂ ಈ ಒಂದು ಕೆಲಸ ಮಾಡಬೇಡಿ ಮಾಡಿದರೆ ಲಕ್ಷ್ಮೀದೇವಿ ಹಾಗೂ ಅನ್ನಪೂರ್ಣೇಶ್ವರಿ ಕೆಂಗಣ್ಣಿಗೆ ಗುರಿಯಾಗಿ ದಟ್ಟ ದಾರಿದ್ರ್ಯ ಕಾಡುತ್ತದೆ. 
 


 

ಊಟ ಮಾಡುವಾಗ ಮಾತನಾಡುವುದು, ಕೋಪಮಾಡಿಕೊಳ್ಳುವುದು ಮಾಡಬಾರದು. ಕೈಕಾಲು ತೊಳೆಯದೆ ಊಟಕ್ಕೆ ಕುಳಿತರೆ ಅದರಿಂದ ದೋಷ ಉಂಟಾಗುತ್ತದೆ. ಹಾಗೇ ಊಟ ಮಾಡಿದ ನಂತರ ಬಟ್ಟಲಿನಲ್ಲಿ ಕೈತೊಳೆಯಬಾರದು. ಇದರಿಂದ ಅನ್ನಪೂರ್ಣೇಶ್ವರಿಯ ಕೋಪಕ್ಕೆ ಗುರಿಯಾಗಿ ಕಷ್ಟದ ಮೇಲೆ ಕಷ್ಟಗಳು ಬಂದೆರಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಚಂದ್ರಮೌಳೀಶ್ವರ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಆರೋಗ್ಯ ವೃದ್ಧಿಗಾಗಿ ಶ್ರೀ ದಿವಾಕರ ಪಂಚಕಂ ಸ್ತೋತ್ರ

ಶ್ರೀ ದಶರಥ ಕೃತ ಶನೈಶ್ಚರ ಸ್ತೋತ್ರಂ: ಇಂದು ಯಾವ ಸಮಯದಲ್ಲಿ ಪಠಿಸಿದರೆ ಶುಭ ಫಲ

ಶ್ರೀ ಭದ್ರಲಕ್ಷ್ಮೀ ಸ್ತವ ಸ್ತೋತ್ರ ಶುಕ್ರವಾರ ಪಠಿಸಿದರೆ ಏನು ಲಾಭ ನೋಡಿ

ಗುರುವಾರ ಶ್ರೀ ಸಾಯಿನಾಥ ಕರಾವಲಂಬ ಸ್ತೋತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments