Webdunia - Bharat's app for daily news and videos

Install App

ಇವರಿಗೆ ದಾನ ಮಾಡುವುದರಿಂದ ಐಶ್ವರ್ಯ ಪ್ರಾಪ್ತಿಯಾಗುತ್ತದೆಯಂತೆ

Webdunia
ಶನಿವಾರ, 23 ಫೆಬ್ರವರಿ 2019 (13:34 IST)
ಬೆಂಗಳೂರು : ಎಲ್ಲರಿಗೂ ತಾವು ಧನವಂತರಾಗರಬೇಕು ಎಂಬ ಹಂಬಲವಿದ್ದೇ ಇರುತ್ತದೆ. ಆದರೆ ಅವರು ಎಷ್ಟೇ ದುಡಿದರೂ ಅದನ್ನು ಉಳಿಸಲು ಸಾಧ್ಯವಾಗುವುದಿಲ್ಲ. ಅಂತವರು ಈ ಪರಿಹಾರವನ್ನು ಮಾಡಿದರೆ ಐಶ್ವರ್ಯ ಪ್ರಾಪ್ತಿಯಾಗುತ್ತದೆಯಂತೆ.


ಮಂಗಳಮುಖಿಯರನ್ನು ಶುಭದ ಸಂಕೇತವೆಂದು ಹೇಳುತ್ತಾರೆ. ಆದ್ದರಿಂದ ಅವರಿಗೆ ಸ್ವಲ್ಪ ಹಣ ನೀಡಿ ಅವರಿಂದ ಒಂದು ರೂ. ನಾಣ್ಯವನ್ನು ತೆಗೆದುಕೊಂಡು ಅದನ್ನು ನಿಮ್ಮ ಪರ್ಸ್ಸಿನಲ್ಲಿ ಇಟ್ಟುಕೊಳ್ಳಿ. ಇದರಿಂದ ನೀವು ದುಡಿದ ಹಣ ಹೆಚ್ಚು ಖರ್ಚಾಗದೆ ಉಳಿತಾಯವಾಗುತ್ತದೆ. ನಿಮಗೆ ಐಶ್ವರ್ಯ ಪ್ರಾಪ್ತಿಯಾಗುತ್ತದೆ ಎಂದು ಪಂಡಿತರು ಹೇಳುತ್ತಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದಿಂದ ರಾಜ್ಯದಲ್ಲಿ ಮಳೆ ಹೇಗಿರಲಿದೆ ಇಲ್ಲಿದೆ ಸಂಪೂರ್ಣ ವರದಿ

Shiva Mantra: ಸೋಮವಾರ ಶಿವ ಅಷ್ಟೋತ್ತರ ಭಕ್ತಿಯಿಂದ ಓದಿ

Subramanya Mantra: ಸುಬ್ರಹ್ಮಣ್ಯ ಸ್ವಾಮಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಪಾಂಡುರಂಗಾಷ್ಟಕಂ ಕನ್ನಡದಲ್ಲಿ ಇಲ್ಲಿದೆ

Sai Baba astakam: ಸಾಯಿಬಾಬ ಪ್ರಾರ್ಥನಾಷ್ಟಕಂ ಕನ್ನಡದಲ್ಲಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments