Webdunia - Bharat's app for daily news and videos

Install App

ಈ ಒಂದು ದಿನ ಶಿವನನ್ನು ಪೂಜಿಸಿದರೆ ಏನಾಗುತ್ತೇ ಗೊತ್ತಾ?

Webdunia
ಮಂಗಳವಾರ, 8 ಮೇ 2018 (06:46 IST)
ಬೆಂಗಳೂರು : ನಾವು ಪ್ರತಿದಿನ ಶಿವನನ್ನು ಪೂಜಿಸುತ್ತೇವೆ.ಆದರೆ ಈ ಒಂದು ದಿನ ಶಿವನನ್ನು ಪೂಜಿಸುವುದರಿಂದ  ಮತ್ತು ಶಿವನಿಗೆ ಅಭಿಷೇಕಗಳು ಮಾಡುವುದರಿಂದ ತಿಳಿದೋ, ತಿಳಿಯದೆಯೋ ಮಾಡಿದ ಪಾಪಗಳು, ತಪ್ಪುಗಳು ಎಲ್ಲವೂ ತೊಲಗಿ ಹೋಗುತ್ತವೆ. ಆ ದಿನ ಯಾವುದು ಎಂಬುದನ್ನು ತಿಳಿಯೋಣ.


ಶ್ರಾವಣ ಮಾಸದ, ಅಮಾವಾಸ್ಯೆ ಸೋಮವಾರ, ಸೂರ್ಯ ಗ್ರಹಣ, ಈ ನಾಲ್ಕು ಒಂದೇ ದಿನ ಬರುವುದು ತುಂಬಾ ಅಪರೂಪಕ್ಕೆಂಬಂತೆ ನಡೆಯುತ್ತದೆ. ಈ ಅಮಾವಾಸ್ಯೆಯನ್ನು ‘ಸೋಮವತಿ ಅಮಾವಾಸ್ಯೆ’ ಎಂದು ಕರೆಯುತ್ತಾರೆ.  ಈ ದಿನಕ್ಕಾಗಿ ಸಪ್ತ ಋಷಿಗಳು, ನವಗ್ರಹಗಳು, ಮುಕ್ಕೋಟಿ ದೇವತೆಗಳು ಕಾಯುತ್ತಿರುತ್ತಾರೆ. ಈ ದಿನ ಶಿವನಿಗೆ ಅಭಿಷೇಕ ಮಾಡಿ ಉಪವಾಸವಿದ್ದರೆ ಪುಣ್ಯ ಬರುತ್ತದೆಂದು ಪಂಡಿತರು ಹೇಳುತ್ತಿದ್ದಾರೆ. ಈ ದಿನ ಅಭಿಷೇಕ ಯಾಕೆ ಮಾಡುತ್ತಾರೆಂದರೆ ,ಈ ದಿನ ಸಕಲ ಶಕ್ತಿಗಳು ಲಿಂಗ ರೂಪವಾದ ಶಿವನಲ್ಲಿ ಮನೆ ಮಾಡಿಕೊಂಡಿರುತ್ತದೆ. ಆದ್ದರಿಂದ ಮಾಡಿದ ಪಾಪಗಳು ತೊಲಗಿ ಹೋಗುತ್ತದೆಂದು ಹೇಳುತ್ತಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದಿಂದ ರಾಜ್ಯದಲ್ಲಿ ಮಳೆ ಹೇಗಿರಲಿದೆ ಇಲ್ಲಿದೆ ಸಂಪೂರ್ಣ ವರದಿ

Shiva Mantra: ಸೋಮವಾರ ಶಿವ ಅಷ್ಟೋತ್ತರ ಭಕ್ತಿಯಿಂದ ಓದಿ

Subramanya Mantra: ಸುಬ್ರಹ್ಮಣ್ಯ ಸ್ವಾಮಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಪಾಂಡುರಂಗಾಷ್ಟಕಂ ಕನ್ನಡದಲ್ಲಿ ಇಲ್ಲಿದೆ

Sai Baba astakam: ಸಾಯಿಬಾಬ ಪ್ರಾರ್ಥನಾಷ್ಟಕಂ ಕನ್ನಡದಲ್ಲಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ