ಹಸುವಿಗೆ ಈ ಹಣ್ಣನ್ನು ತಿನ್ನಿಸಿದರೆ ಜೀವನದಲ್ಲಿ ಸುಖ ಸಂಪತ್ತು ಪ್ರಾಪ್ತಿಯಾಗುತ್ತದೆ

Webdunia
ಶುಕ್ರವಾರ, 1 ಜನವರಿ 2021 (08:12 IST)
ಬೆಂಗಳೂರು : ಗೋಮಾತೆಯಲ್ಲಿ ಮುಕ್ಕೋಟಿ ದೇವತೆಗಳು ನೆಲೆಸಿರುತ್ತಾರೆ ಎಂದು ಹೇಳುತ್ತಾರೆ. ಹಾಗಾಗಿ ಗೋಮಾತೆಯನ್ನು ಪೂಜಿಸಿದರೆ ನಿಮ್ಮ ಜೀವನದ ಕಷ್ಟ, ಸಂಕಟಗಳೆಲ್ಲಾ ದೂರವಾಗಿ ಲಕ್ಷ್ಮಿದೇವಿಯ ಕೃಪೆಯಿಂದ ಸುಖ, ಸಂಪತ್ತು ಪ್ರಾಪ್ತಿಯಾಗುತ್ತದೆ.

ಗೋಮಾತೆ ಕಾಮಧೇನುವಿನ ಸ್ವರೂಪ. ತಾಯಿ ಕಾಮಧೇನು ಎಲ್ಲರ ಇಷ್ಟಾರ್ಥಗಳನ್ನು ಈಡೇರುತ್ತಾಳೆ. ಹಸುವಿನ ಕೊಂಬುಗಳ ಮಧ್ಯೆದಲ್ಲಿ ಶಿವ ಪಾರ್ವತಿಯರು ನೆಲೆಸಿರುತ್ತಾರೆ. ಹಾಗಾಗಿ ಹಸುವಿಗೆ ಪೂಜೆ ಮಾಡುವಾಗ ಕೊಂಬುಗಳ ಮಧ್ಯೆ ವಿಭೂತಿ ಹಚ್ಚಿ ಪೂಜಿಸಿ. ಹಾಗೇ ಹಸುವಿಗೆ ಪ್ರತಿದಿನ ವಿಷ್ಣುವಿಗೆ ಪ್ರಿಯವಾದ ಬಾಳೆಹಣ್ಣನ್ನು ತಿನ್ನಿಸಿದರೆ ತುಂಬಾ ಒಳ್ಳೆಯದು. ಇದರಿಂದ ನಿಮ್ಮ ಕಷ್ಟಗಳು ದೂರವಾಗಿ ಸಂತೋಷದ ಜೀವನ ನಿಮ್ಮದಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಷಣ್ಮುಖ ಷಟ್ಕಂ ಸ್ತೋತ್ರ ಓದುವುದರ ಫಲ ತಿಳಿಯಿರಿ

ಲಕ್ಷ್ಮೀ ಹೃದಯ ಸ್ತೋತ್ರ ಓದುವುದರ ನಿಜವಾದ ಫಲ ತಿಳಿದರೆ ತಪ್ಪದೇ ಇಂದು ಓದುತ್ತೀರಿ

ಸರಸ್ವತಿ ಕವಚ ಸ್ತೋತ್ರ ಕನ್ನಡದಲ್ಲಿ ಮತ್ತು ಓದುವುದರ ಫಲವೇನು

ದೇವಿ ಮಹಾತ್ಮ್ಯಂ ಮಂಗಳಂ ನೀರಾಜಣಂ ಸ್ತೋತ್ರ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments