ಕೇತು ದೋಷಕ್ಕೆ ಇದರಿಂದ ಈಳೆ ತೆಗೆದರೆ ನಿವಾರಣೆಯಾಗುತ್ತೆ

Webdunia
ಶುಕ್ರವಾರ, 21 ಡಿಸೆಂಬರ್ 2018 (09:51 IST)
ಬೆಂಗಳೂರು : ಕೆಲವರ ಜಾತಕದಲ್ಲಿ ಕೇತು ದೋಷವಿರುತ್ತದೆ. ಈ ಕೇತು ದೋಷವಿರುವವರ ಮನಸ್ಸು ಬೇರೆ ಕಡೆ ವಾಲುತ್ತದೆ,
ವಿಪರೀತ ನಿದ್ರಾ ಭಾವನೆ ಮನಸ್ಸು ಚಂಚಲ, ಎಲ್ಲರನ್ನು, ಎಲ್ಲವನ್ನು  ತ್ಯಜಿಸಿ ದೂರ ಹೋಗಬೇಕು ಎಂಬ ಭಾವನೆ ಇರುತ್ತದೆ. ಈ ಕೇತು ದೋಷ ಪರಿಹಾರಕ್ಕೆ ಈ ವಸ್ತುವಿನಿಂದ ಈಳೆ ತೆಗೆದು ಹಾಕಿದರೆ ನಿವಾರಣೆಯಾಗುತ್ತದೆ.


ತಪ್ಪದೆ ಸೂರ್ಯೋದಯದ ಕಾಲದಲ್ಲಿ ಸಣ್ಣ ಮೆಣಸನ್ನು ತೆಗೆದುಕೊಂಡು ಕೇತು ದೋಷವಿರುವವರಿಗೆ ಈಳೆ ತೆಗೆದು ಕೆಂಡಕ್ಕೆ ಹಾಕಿದರೆ ಈ ಕೇತು ದೋಷ ನಿವಾರಣೆಯಾಗಿ ಚಂಚಲ ಮನಸ್ಸು ದೂರವಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವ ಅಷ್ಟೋತ್ತರ ಶತನಾಮಾವಾಳಿ ತಪ್ಪದೇ ಪಠಿಸಿ

ಸುಬ್ರಹ್ಮಣ್ಯ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಆಷಾಢ ಶುಕ್ರವಾರ ದೇವಿ ಆರಾಧನೆ ಹೀಗೇ ಮಾಡಿ

ತುಲಸಿ ಅಷ್ಟೋತ್ತರ ಶತನಾಮ ಸ್ತೋತ್ರ ಕನ್ನಡದಲ್ಲಿ

ಗುರುವಾರ ಓದಲೇಬೇಕಾದ ಮಹಾವಿಷ್ಣುವಿನ ಸ್ತೋತ್ರ ಇಲ್ಲಿದೆ

ಮುಂದಿನ ಸುದ್ದಿ
Show comments