Daily Horoscope

ಮಕರ ರಾಶಿಯವರು ಶಿವರಾತ್ರಿಯಂದು ಈ ಕೆಲಸ ಮಾಡಿದರೆ ಅದೃಷ್ಟ ಒಲಿಯುತ್ತದೆ

Webdunia
ಶನಿವಾರ, 27 ಫೆಬ್ರವರಿ 2021 (06:36 IST)
ಬೆಂಗಳೂರು : ನಾವು ಹುಟ್ಟಿದ ರಾಶಿಯಿಂದ ನಮಗೆ ಅದೃಷ್ಟ ಒಲಿದು ಬರುತ್ತದೆ. ಹಾಗಾಗಿ ಮಕರ ರಾಶಿಯವರು ಶಿವರಾತ್ರಿಯಂದು ಈ ಕೆಲಸ ಮಾಡಿದರೆ ಶಿವನ ಅನುಗ್ರಹದಿಂದ ಅದೃಷ್ಟ ಪ್ರಾಪ್ತಿಯಾಗುತ್ತದೆ.

ಮಕರ ರಾಶಿಯರಿಗೆ 6 ಗ್ರಹಗಳು ಒಂದೇ ಜಾಗದಲ್ಲಿ ಸಂಯೋಗವಾಗಿದೆ. ಇದರಿಂದ ಮನುಷ್ಯನ ಮೇಲೆ ಉತ್ತಮ ಬದಲಾವಣೆಯಾಗುತ್ತದೆ. ಇವರಿಗೆ ಬ್ಯಬಹಾರದಲ್ಲಿ ಲಾಭವಾಗಲಿದೆ. ಕೋರ್ಟ್ ಕಚೇರಿ ಕೆಲಸದಲ್ಲಿ ಯಶಸ್ಸು ಸಿಗುತ್ತದೆ.
ಇವರು ಶಿರಾತ್ರಿಯಂದು ಶಿವನಿಗೆ ಬಿಲ್ವಪತ್ರೆ, ಶುದ್ಧ ಬಸ್ಮ ಅರ್ಪಿಸಿ ಇಡೀ ದಿನ ಶಿವನ ಜಪ ಮಾಡಿದರೆ ಶಿವನ ಅನುಗ್ರಹದಿಂದ ಸಕಲ ಅಷ್ಟ ಐಶ್ವರ್ಯ, ಆಯಸ್ಸು, ಆರೋಗ್ಯ, ಯಶಸ್ಸು ಲಭಿಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಳ ಸರ್ಪ ದೋಷವಿದ್ದರೆ ಈ ಸ್ತೋತ್ರವನ್ನು ಪಠಿಸಿ

ಶತ್ರುಭಯ ನಾಶಕ್ಕಾಗಿ ಕಾಳಿಕಾ ಕವಚ ಸ್ತೋತ್ರವನ್ನು ಓದಿ

ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಮುಂದಿನ ಸುದ್ದಿ
Show comments