ಹಣದ ಸಮಸ್ಯೆಯಾದರೆ ಸೋಮವಾರದಂದು ತೆಂಗಿನಕಾಯಿಯಿಂದ ಈ ಪರಿಹಾರ ಮಾಡಿ

Webdunia
ಬುಧವಾರ, 29 ಜುಲೈ 2020 (07:19 IST)
Normal 0 false false false EN-US X-NONE X-NONE

ಬೆಂಗಳೂರು : ಕೆಲವರಿಗೆ ಎಷ್ಟೇ ಕಷ್ಟಪಟ್ಟು ದುಡಿದರೂ ಹಣ ಕೈಯಲ್ಲಿ ಉಳಿಯುವುದಿಲ್ಲ. ಅಂತವರು ಸೋಮವಾರದಂದು ಈ ಪರಿಹಾರವನ್ನು ಮಾಡಿದರೆ ಹಣ ನಿಮ್ಮ ಕೈಗೆ ಸೇರುತ್ತದೆ.

ಸೋಮವಾರ ಬೆಳಿಗ್ಗೆ ದೇವರ ಪೂಜೆ ಮಾಡಿದ ಬಳಿಕ ತೆಂಗಿನಕಾಯಿ ತೆಗೆದುಕೊಂಡು ಅದರ ಜುಟ್ಟಿಗೆ ಕೆಂಪು ದಾರ ಕಟ್ಟಿ  ಕೆರೆ ಅಥವಾ ನದಿಗೆ ವಿಸರ್ಜಿಸಬೇಕು. ಬಳಿಕ ಅಲ್ಲೇ ಅಗರಬತ್ತಿ, ಧೂಪ ಹೂಗಳನ್ನು ಸಮರ್ಪಿಸಿ ಬೆಲ್ಲವನ್ನು ಹಾಕಬೇಕು. ನಿಮಗೆ ಹಣಕಾಸಿನ ಸಮಸ್ಯೆ ಇದ್ದರೆ  ದೇವರಲ್ಲಿ ಬೇಡಿಕೊಳ್ಳಬೇಕು. ಆಗ ತೆಂಗಿನಕಾಯಿ ಮುಳುಗಿದಂತೆ ನಿಮ್ಮ ಸಮಸ್ಯೆಗಳು ನಿವಾರಣೆಯಾಗುತ್ತವೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೂರ್ಯಗ್ರಹ ಅನುಗ್ರಹಕ್ಕಾಗಿ ಈ ಮಂತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತುತಿ ಪಠಿಸಿ

ಶ್ರೀ ವೆಂಕಟೇಶ ಮಂಗಳಶಾಸನಂ ಸ್ತೋತ್ರ ತಪ್ಪದೇ ಓದಿ

ಗಣಪತಿ ತಾಳಂ ಸ್ತೋತ್ರ ನಿಮಗೆ ಗೊತ್ತಿಲ್ಲದಿದ್ದರೆ ಇಲ್ಲಿ ನೋಡಿ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ಮುಂದಿನ ಸುದ್ದಿ
Show comments