Webdunia - Bharat's app for daily news and videos

Install App

ಮಕ್ಕಳ ಹಠಮಾಡುತ್ತಿದ್ದರೆ ಮಾವಿನ ಎಲೆಯಿಂದ ಹೀಗೆ ಮಾಡಿ

Webdunia
ಸೋಮವಾರ, 24 ಆಗಸ್ಟ್ 2020 (06:35 IST)
ಬೆಂಗಳೂರು : ಮಕ್ಕಳು ತುಂಬಾ ಕಿರಿಕಿರಿ ಉಂಟುಮಾಡುತ್ತಾರೆ, ಹಠ ಮಾಡುತ್ತಾರೆ. ಇದರಿಂದ ತಂದೆತಾಯಿಗೆ ತುಂಬಾ ಕಿರಿಕಿರಿಯಾಗುತ್ತದೆ. ಅಂತವರು ಈ ಪರಿಹಾರ ಮಾಡಿದರೆ ಮಕ್ಕಳ ಹಠ ಕಡಿಮೆಯಾಗುತ್ತದೆ.

ಭಾನುವಾರದಂದು ತಂದೆ ಅಥವಾ ತಾಯಿ ತಲೆ ಸ್ನಾನ ಮಾಡಿ ಮಾಂಸಹಾರವನ್ನು ತ್ಯಜಿಸಬೇಕು. ಹಾಗೇ ಪೂಜೆ ಮಾಡಿದ ಬಳಿಕ ಹೊಸ್ತಿಲಿಗೆ ಮಾವಿನ ಸೊಪ್ಪಿನಿಂದ ತೋರಣ ಕಟ್ಟಿ. ಇದರಿಂದ ಮನೆಯೊಳಗೆ ಬರುವ ನಕರಾತ್ಮಕ ಶಕ್ತಿಗಳನ್ನು ತಡೆಯುತ್ತದೆ. ಹಾಗೇ ಸಂಜೆ ವೇಳೆ ಸಾಂಬ್ರಾಣಿ ಹೊಗೆ ತೋರಿಸಬೇಕು. ಹೀಗೆ ಮಾಡಿದರೆ ನಿಮ್ಮ ಮಕ್ಕಳು ಹಠ ಹಿಡಿಯುವುದು ಕಡಿಮೆಯಾಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ದಶರಥ ಕೃತ ಶನೈಶ್ಚರ ಸ್ತೋತ್ರಂ: ಇಂದು ಯಾವ ಸಮಯದಲ್ಲಿ ಪಠಿಸಿದರೆ ಶುಭ ಫಲ

ಶ್ರೀ ಭದ್ರಲಕ್ಷ್ಮೀ ಸ್ತವ ಸ್ತೋತ್ರ ಶುಕ್ರವಾರ ಪಠಿಸಿದರೆ ಏನು ಲಾಭ ನೋಡಿ

ಗುರುವಾರ ಶ್ರೀ ಸಾಯಿನಾಥ ಕರಾವಲಂಬ ಸ್ತೋತ್ರ ತಪ್ಪದೇ ಓದಿ

ಶ್ರೀ ಗಣಪತಿ ಮಂಗಳಾಷ್ಟಕ ಸ್ತೋತ್ರಮ್

ಶತ್ರು ನಾಶ, ದೃಷ್ಟಿ ನಿವಾರಣೆಗೆ ಪ್ರತ್ಯಂಗಿರಾ ದೇವಿಯ ಈ ಮಂತ್ರ ಪಠಿಸಿ

ಮುಂದಿನ ಸುದ್ದಿ
Show comments