Webdunia - Bharat's app for daily news and videos

Install App

ಈ ಗಣಪತಿಯನ್ನು ಮನೆಯಲ್ಲಿಟ್ಟು ಪೂಜೆ ಮಾಡಿದರೆ ಅನಾಹುತವಾಗುವುದು ಖಂಡಿತ

Webdunia
ಭಾನುವಾರ, 24 ಫೆಬ್ರವರಿ 2019 (12:39 IST)
ಬೆಂಗಳೂರು : ವಿನಾಯಕ ಪೂಜೆ ಅತ್ಯಂತ ಶ್ರೇಷ್ಠ. ವಿನಾಯಕನನ್ನು ಪೂಜಿಸುವುದರಿಂದ ವಿಘ್ನಗಳು ದೂರವಾಗುತ್ತದೆ ಎಂದು ಹೇಳುತ್ತಾರೆ. ಆದರೆ ಈ ವಿನಾಯಕನ್ನು ತಂದು ಮನೆಯಲ್ಲಿಟ್ಟರೆ ಘೋರ ವಿಪತ್ತು ಖಂಡಿತ ಎಂದು ಪಂಡಿತರು ಹೇಳುತ್ತಾರೆ.

ಹೌದು. ಬಲಮುರಿ ಗಣಪತಿಯನ್ನು ಮನೆಯಲ್ಲಿಟ್ಟು ಪೂಜೆ ಮಾಡಿದರೆ ಆಪತ್ತು ಬರುತ್ತದೆಯಂತೆ. ಯಾಕೆಂದರೆ ಬಲಮುರಿ ಗಣಪತಿಗೆ ಪೂಜೆ ಮಾಡುವ ಮನೆಗೆ ಬಾಗಿಲು ಹಾಕುವಂತಿಲ್ಲ. ಪ್ರತಿದಿನ ಪೂಜೆಯಾಗಲೇ ಬೇಕು. ನಿನ್ನೆ ಹಾಕಿದ ಹೂವನ್ನು ಹಾಗೇ ಇರುವಂತಿಲ್ಲ. ಅದು ಬಾಡಿದ ತಕ್ಷಣ ತೆಗೆದುಬಿಡಬೇಕು. ಇಲ್ಲವಾದರೆ ಮನೆಯವರ ಜೀವಕ್ಕೆ ಕುತ್ತು ಬರುತ್ತದೆ. ಆದ್ದರಿಂದ ಬಲಮುರಿ ಗಣಪತಿಯನ್ನು ಮನೆಯಲ್ಲಿಟ್ಟು ಪೂಜೆ ಮಾಡದಿರುವುದೇ ಉತ್ತಮ ಎನ್ನುತ್ತಾರೆ ಪಂಡಿತರು.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದಿಂದ ರಾಜ್ಯದಲ್ಲಿ ಮಳೆ ಹೇಗಿರಲಿದೆ ಇಲ್ಲಿದೆ ಸಂಪೂರ್ಣ ವರದಿ

Shiva Mantra: ಸೋಮವಾರ ಶಿವ ಅಷ್ಟೋತ್ತರ ಭಕ್ತಿಯಿಂದ ಓದಿ

Subramanya Mantra: ಸುಬ್ರಹ್ಮಣ್ಯ ಸ್ವಾಮಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಪಾಂಡುರಂಗಾಷ್ಟಕಂ ಕನ್ನಡದಲ್ಲಿ ಇಲ್ಲಿದೆ

Sai Baba astakam: ಸಾಯಿಬಾಬ ಪ್ರಾರ್ಥನಾಷ್ಟಕಂ ಕನ್ನಡದಲ್ಲಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments