ಅಧಿಕ ಮಾಸದಲ್ಲಿ ಇದನ್ನು ದಾನ ಮಾಡಿದರೆ ಜಾತಕ ದೋಷ ದೂರವಾಗುತ್ತದೆ

Webdunia
ಗುರುವಾರ, 24 ಸೆಪ್ಟಂಬರ್ 2020 (07:36 IST)
ಬೆಂಗಳೂರು : ಈಗ ಅಧಿಕಮಾಸ ಶುರುವಾಗಿದೆ. ಈ ಮಾಸದಲ್ಲಿ ನಿಮ್ಮ ಕೈಯಿಂದ ಇದನ್ನು ಅಗತ್ಯ ಇರುವವರಿಗೆ ದಾನಮಾಡಿದರೆ ಈ ಸಮಸ್ಯೆಗಳು ನಿವಾರಣೆಯಾಗುತ್ತದೆ.

ಅಧಿಕ ಮಾಸದಲ್ಲಿ ಕುಂಬಳಕಾಯಿಯನ್ನು, ಹಾಗೂ, ಬಾಳೆಹಣ್ಣು, ಅಥವಾ ಹಲಸಿನ ಹಣ್ಣನ್ನು ಬಡ ಬ್ರಾಹ್ಮಣರಿಗೆ ದಾನ ಮಾಡಿದರೆ ತುಂಬಾ ಒಳ್ಳೆಯದು.ಇದರಿಂದ ನಿಮ್ಮ ಮಕ್ಕಳ ಅಭಿವೃದ್ಧಿಯಾಗುತ್ತದೆ.  ಸ್ವಯಂ ಪಾಕವನ್ನು ಬ್ರಾಹ್ಮಣ ದಂಪತಿಗಳಿಗೆ ದಾನ ಮಾಡಬೇಕು.ಇದರಿಂದ ದಂಪತಿ ಕಲಹ ದೂರವಾಗುತ್ತದೆ. ಹಾಗೇ ಹಾಲು, ಬೆಲ್ಲ, ತುಪ್ಪವನ್ನು ಬಡ ಬ್ರಾಹ್ಮಣರಿಗೆ ದಾನ ಮಾಡಿದರೆ ಜಾತಕ ದೋಷ ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸರಸ್ವತಿ ಕವಚ ಸ್ತೋತ್ರ ಕನ್ನಡದಲ್ಲಿ ಮತ್ತು ಓದುವುದರ ಫಲವೇನು

ದೇವಿ ಮಹಾತ್ಮ್ಯಂ ಮಂಗಳಂ ನೀರಾಜಣಂ ಸ್ತೋತ್ರ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ

ಮುಂದಿನ ಸುದ್ದಿ
Show comments