Webdunia - Bharat's app for daily news and videos

Install App

ಉದ್ಯೋಗ ಸಿಗಲು ತಪ್ಪದೇ ಮಾಡಿ ಈ ಕೆಲಸ

Webdunia
ಭಾನುವಾರ, 15 ಸೆಪ್ಟಂಬರ್ 2019 (06:47 IST)
ಬೆಂಗಳೂರು : ಜನರಿಗೆ ಉದ್ಯೋಗ ಹುಡುಕುವುದೇ ಈಗ ದೊಡ್ಡ ಸಮಸ್ಯೆಯಾಗಿ ಬಿಟ್ಟಿದೆ. ಒಂದು ಒಳ್ಳೆ ಉದ್ಯೋಗ ಸಿಗುವುದು ಪುರ್ವ ಜನ್ಮದ ಪುಣ್ಯ ಎಂದು ಹೇಳುತ್ತಾರೆ. ಉದ್ಯೋಗವಿಲ್ಲದೆ ಅಲೆದಾಡುವವರು ಈ ನಿಯಮವನ್ನು ಪಾಲಿಸಿದರೆ ನಿಮಗೆ ಒಳ್ಳೆಯ ಉದ್ಯೋಗ ಲಭ್ಯವಾಗುತ್ತದೆ.




ಶನಿವಾರ ಮತ್ತು ಮಂಗಳವಾರ ರಾಮ ಭಕ್ತ ಹನುಮಂತನ ದೇವಸ್ಥಾನಕ್ಕೆ ಹೋಗಬೇಕು. ಹನುಮಾನ್ ಚಾಲೀಸ್ ಓದಬೇಕು. ಸೋಮವಾರ ವೃತ ಮಾಡಿ. ಶಿವನಿಗೆ ಪಂಚಾಮೃತ ಅಭಿಷೇಕ ಮಾಡಿ. ಸಂದರ್ಶನಕ್ಕೆ ಹೋಗುವ ಮೊದಲು ಬೆಲ್ಲವನ್ನು ಇಟ್ಟುಕೊಂಡು ಹೋಗಿ. ದಾರಿಯಲ್ಲಿ ಸಿಗುವ ಬಿಳಿ ಹಸುವಿಗೆ ಬೆಲ್ಲವನ್ನು ನೀಡಿ. ಬೆಳಿಗ್ಗೆ ಎದ್ದ ತಕ್ಷಣ ಸೂರ್ಯ ನಮಸ್ಕಾರ ಮಾಡಿ. ಹೀಗೆ ಮಾಡುವುದರಿಂದ ಸೂರ್ಯನ ಕೆಟ್ಟ ದೃಷ್ಠಿಯಿಂದ ಮುಕ್ತಿ ಸಿಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ದೇವಿಯ ಈ ಪವರ್ ಫುಲ್ ಮಂತ್ರ ಪಠಿಸಿ

ಅಕಾಲ ಮೃತ್ಯು ಭಯ ನಿವಾರಣೆಗೆ ಮಹಾಮೃತ್ಯುಂಜಯ ಸ್ತೋತ್ರ ಓದಿ

ಸೂರ್ಯಗ್ರಹ ಅನುಗ್ರಹಕ್ಕಾಗಿ ಈ ಮಂತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತುತಿ ಪಠಿಸಿ

ಶ್ರೀ ವೆಂಕಟೇಶ ಮಂಗಳಶಾಸನಂ ಸ್ತೋತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments