Webdunia - Bharat's app for daily news and videos

Install App

ಮರಣದ ವೇಳೆ ಆತ್ಮ ಸುಲಭವಾಗಿ ದೇಹವನ್ನು ಬಿಟ್ಟು ಹೋಗಬೇಕೆಂದರೆ ಇದನ್ನು ಕೇಳಬೇಕಂತೆ.

Webdunia
ಗುರುವಾರ, 5 ಜುಲೈ 2018 (06:47 IST)
ಬೆಂಗಳೂರು : ಆತ್ಮವು ದೇಹವನ್ನು ಬಿಟ್ಟು ಹೋದಾಗ ನಾವು ಮರಣ ಹೊಂದುತ್ತೇವೆ. ಆದರೆ  ಕೆಲವೊಮ್ಮೆ ಆತ್ಮವು ಮೋಹದಿಂದಾಗಿ ದೇಹವನ್ನು ಬೇಗ ಬಿಟ್ಟು ಹೋಗುವುದಿಲ್ಲ. ಇದರಿಂದ ಆ ವ್ಯಕ್ತಿ ತುಂಬಾ ನೋವು ಸಂಕಟವನ್ನು ಅನುಭವಿಸಬೇಕಾಗುತ್ತದೆ. ಇಂತಹ ಸಂದರ್ಭದಲ್ಲಿ ಆ ಜೀವಕ್ಕೆ ಬೇಗ ಮುಕ್ತಿ ಸಿಗಬೇಕೆಂದರೆ ಏನು ಮಾಡಬೇಕು ಎಂಬುದನ್ನು ಪುರಾಣದಲ್ಲಿ ತಿಳಿಸಲಾಗಿದೆ.


ಮರಣದ ವೇಳೆ ಭಗವದ್ಗೀತೆ ಕೇಳಿದ್ರೆ ಮೋಹ ಕಡಿಮೆಯಾಗಿ ಆತ್ಮ ಸುಲಭವಾಗಿ ದೇಹವನ್ನು ಬಿಟ್ಟು ಹೋಗುತ್ತದೆಯಂತೆ. ಆ ಜೀವಕ್ಕೆ ಸುಲಭವಾಗಿ ಮುಕ್ತಿ ಪ್ರಾಪ್ತವಾಗುತ್ತದೆಯಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದಿಂದ ರಾಜ್ಯದಲ್ಲಿ ಮಳೆ ಹೇಗಿರಲಿದೆ ಇಲ್ಲಿದೆ ಸಂಪೂರ್ಣ ವರದಿ

Shiva Mantra: ಸೋಮವಾರ ಶಿವ ಅಷ್ಟೋತ್ತರ ಭಕ್ತಿಯಿಂದ ಓದಿ

Subramanya Mantra: ಸುಬ್ರಹ್ಮಣ್ಯ ಸ್ವಾಮಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಪಾಂಡುರಂಗಾಷ್ಟಕಂ ಕನ್ನಡದಲ್ಲಿ ಇಲ್ಲಿದೆ

Sai Baba astakam: ಸಾಯಿಬಾಬ ಪ್ರಾರ್ಥನಾಷ್ಟಕಂ ಕನ್ನಡದಲ್ಲಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments