Webdunia - Bharat's app for daily news and videos

Install App

ವಾಸ್ತುದೋಷ ನಿವಾರಣೆಗೆ ದೇವರ ಮನೆಯಲ್ಲಿ ತಪ್ಪದೇ ಇಡಿ ಈ ವಸ್ತು

Webdunia
ಗುರುವಾರ, 12 ಸೆಪ್ಟಂಬರ್ 2019 (09:07 IST)
ಬೆಂಗಳೂರು : ಮನೆ ಕಟ್ಟುವಾಗ ಎಲ್ಲರೂ ವಾಸ್ತುಶಾಸ್ತ್ರದ ಪ್ರಕಾರ ಮನೆ ಕಟ್ಟುತ್ತಾರೆ. ಯಾಕೆಂದರೆ ಮನೆಯಲ್ಲಿ ಒಂದು ಸಣ್ಣ ದೋಷವಿದ್ದರೂ ಕೂಡ ಆ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ಇರುವುದಿಲ್ಲ.




ಆದರೆ ಕೆಲವರು  ವಾಸ್ತು ಪ್ರಕಾರ ಮನೆಕಟ್ಟಿದರೂ ಕೂಡ ವಾಸ್ತು ದೋಷ ಬರುವ ಸಂಭವಿರುತ್ತದೆ. ಈ ವಾಸ್ತುದೋಷ ಸಂಪೂರ್ಣವಾಗಿ ನಿವಾರಣೆಯಾಗಲು ನಿಮ್ಮ ಮನೆಯ ದೇವರ ಕೋಣೆಯಲ್ಲಿ ಈ ವಸ್ತುಗಳನ್ನು ಇಡಬೇಕು.


ದೇವರ ಮನೆಯಲ್ಲಿ 108 ಜಪ ಮಣಿ ಹಾರವನ್ನು, ಕಡಗೋಲನ್ನು ಇಡಬೇಕು. ಮತ್ತುಬಟ್ಟಲಿನಲ್ಲಿ ಅಕ್ಕಿಯನ್ನು ಇರಿಸಬೇಕು. ಹೀಗೆ ಮಾಡಿದರೆ ನಿಮ್ಮ ಮನೆಯ ವಾಸ್ತುದೋಷ ನಿವಾರಣೆಯಾಗುವುದರ ಜೊತೆಗೆ ಮನೆಯಲ್ಲಿ ಸುಖ, ಶಾಂತಿ, ಸಂಪತ್ತು ನೆಲೆಸಿರುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶತ್ರು ನಾಶ, ದೃಷ್ಟಿ ನಿವಾರಣೆಗೆ ಪ್ರತ್ಯಂಗಿರಾ ದೇವಿಯ ಈ ಮಂತ್ರ ಪಠಿಸಿ

ಕಷ್ಟ, ದುಃಖ ನಿವಾರಣೆ ಸೋಮವಾರ ಸಂಜೆ ದೀಪ ಹಚ್ಚಿ ಶಿವನ ಈ ಸ್ತೋತ್ರ ಪಠಿಸಿ

ಶನಿ ದೋಷ ನಿವಾರಣೆಗೆ ಶನೈಶ್ಚರ ನಾಮ ಸ್ತುತಿ

ವರಮಹಾಲಕ್ಷ್ಮಿ ವ್ರತ: ಹಬ್ಬದ ದಿನ ಮನೆಗೆ ತರಬಾರಾದ ವಸ್ತುಗಳು ಮತ್ತು ಮಾಡಬಾರಾದ ಕೆಲಸಗಳು

ಸಂಜೆ ದೀಪ ಹಚ್ಚುವಾಗ ಲಕ್ಷ್ಮೀ ದೇವಿಯ ಈ ಸ್ತೋತ್ರವನ್ನು ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments