ಕೃಷ್ಣ ಜನ್ಮಾಷ್ಠಮಿ ದಿನ ಈ ಮಂತ್ರವನ್ನು ತಪ್ಪದೇ ಪಠಿಸಿ

Krishnaveni K
ಶುಕ್ರವಾರ, 15 ಆಗಸ್ಟ್ 2025 (08:45 IST)
ಶನಿವಾರದಂದು ಕೃಷ್ಣ ಜನ್ಮಾಷ್ಠಮಿಯಾಗಿದ್ದು, ಆ ಭಗವಂತನ ಆಶೀರ್ವಾದ ಪಡೆಯಲು ತಪ್ಪದೇ ಶ್ರೀ ಗೋವರ್ಧನಾಷ್ಟಕಂ ಮಂತ್ರವನ್ನು ಓದಿ.

ವಸುದೇವಸುತಂ ದೇವಂ ಕಂಸಚಾಣೂರಮರ್ದನಮ್ |
ದೇವಕೀಪರಮಾನಂದಂ ಕೃಷ್ಣಂ ವಂದೇ ಜಗದ್ಗುರುಮ್ || ೧ ||
ಅತಸೀಪುಷ್ಪಸಂಕಾಶಂ ಹಾರನೂಪುರಶೋಭಿತಮ್ |
ರತ್ನಕಂಕಣಕೇಯೂರಂ ಕೃಷ್ಣಂ ವಂದೇ ಜಗದ್ಗುರುಮ್ || ೨ ||
ಕುಟಿಲಾಲಕಸಂಯುಕ್ತಂ ಪೂರ್ಣಚಂದ್ರನಿಭಾನನಮ್ |
ವಿಲಸತ್ಕುಂಡಲಧರಂ ಕೃಷ್ಣಂ ವಂದೇ ಜಗದ್ಗುರುಮ್ || ೩ ||
ಮಂದಾರಗಂಧಸಂಯುಕ್ತಂ ಚಾರುಹಾಸಂ ಚತುರ್ಭುಜಮ್ |
ಬರ್ಹಿಪಿಂಛಾವಚೂಡಾಂಗಂ ಕೃಷ್ಣಂ ವಂದೇ ಜಗದ್ಗುರುಮ್ || ೪ ||
ಉತ್ಫುಲ್ಲಪದ್ಮಪತ್ರಾಕ್ಷಂ ನೀಲಜೀಮೂತಸನ್ನಿಭಮ್ |
ಯಾದವಾನಾಂ ಶಿರೋರತ್ನಂ ಕೃಷ್ಣಂ ವಂದೇ ಜಗದ್ಗುರುಮ್ || ೫ ||
ರುಕ್ಮಿಣೀಕೇಳಿಸಂಯುಕ್ತಂ ಪೀತಾಂಬರಸುಶೋಭಿತಮ್ |
ಅವಾಪ್ತತುಲಸೀಗಂಧಂ ಕೃಷ್ಣಂ ವಂದೇ ಜಗದ್ಗುರುಮ್ || ೬ ||
ಗೋಪಿಕಾನಾಂ ಕುಚದ್ವಂದ್ವಕುಂಕುಮಾಂಕಿತವಕ್ಷಸಮ್ |
ಶ್ರೀನಿಕೇತಂ ಮಹೇಷ್ವಾಸಂ ಕೃಷ್ಣಂ ವಂದೇ ಜಗದ್ಗುರುಮ್ || ೭ ||
ಶ್ರೀವತ್ಸಾಂಕಂ ಮಹೋರಸ್ಕಂ ವನಮಾಲಾವಿರಾಜಿತಮ್ |
ಶಂಖಚಕ್ರಧರಂ ದೇವಂ ಕೃಷ್ಣಂ ವಂದೇ ಜಗದ್ಗುರುಮ್ || ೮ ||
ಕೃಷ್ಣಾಷ್ಟಕಮಿದಂ ಪುಣ್ಯಂ ಪ್ರಾತರುತ್ಥಾಯ ಯಃ ಪಠೇತ್ |
ಕೋಟಿಜನ್ಮಕೃತಂ ಪಾಪಂ ಸ್ಮರಣೇನ ವಿನಶ್ಯತಿ ||
ಇತಿ ಶ್ರೀ ಕೃಷ್ಣಾಷ್ಟಕಂ ||

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ದುರ್ಗಾ ದೇವಿಯ ಪವರ್ ಫುಲ್ ಮಂತ್ರವನ್ನು ಇಂದು ತಪ್ಪದೇ ಪಠಿಸಿ

ಶಿವ ಅಷ್ಟೋತ್ತರ ಶತನಾಮಾವಾಳಿ ತಪ್ಪದೇ ಪಠಿಸಿ

ಸುಬ್ರಹ್ಮಣ್ಯ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಆಷಾಢ ಶುಕ್ರವಾರ ದೇವಿ ಆರಾಧನೆ ಹೀಗೇ ಮಾಡಿ

ಮುಂದಿನ ಸುದ್ದಿ
Show comments