ಇಂದು ಕೃಷ್ಣಾಷ್ಟಕಂ ಸ್ತೋತ್ರವನ್ನು ತಪ್ಪದೇ ಓದಿ

Krishnaveni K
ಗುರುವಾರ, 2 ಏಪ್ರಿಲ್ 2026 (08:36 IST)
ಇಂದು ಗುರುವಾರವಾಗಿದ್ದು ಮಹಾವಿಷ್ಣುವಿಗೆ ವಿಶೇಷವಾದ ದಿನವಾಗಿದೆ. ಇಂದು ಮಹಾವಿಷ್ಣುವಿನ ಪ್ರಮುಖ ಅವತಾರಗಳಲ್ಲಿ ಒಂದಾಗಿರುವ ಶ್ರೀಕೃಷ್ಣನ ಕುರಿತ ಕೃಷ್ಣಾಷ್ಟಕಂ ಸ್ತೋತ್ರವನ್ನು ಓದಿ.

ವಸುದೇವ ಸುತಂ ದೇವಂ ಕಂಸ ಚಾಣೂರ ಮರ್ದನಮ್ ।
ದೇವಕೀ ಪರಮಾನಂದಂ ಕೃಷ್ಣಂ ವಂದೇ ಜಗದ್ಗುರುಮ್ ॥

ಅತಸೀ ಪುಷ್ಪ ಸಂಕಾಶಂ ಹಾರ ನೂಪುರ ಶೋಭಿತಮ್ ।
ರತ್ನ ಕಂಕಣ ಕೇಯೂರಂ ಕೃಷ್ಣಂ ವಂದೇ ಜಗದ್ಗುರುಮ್ ॥

ಕುಟಿಲಾಲಕ ಸಂಯುಕ್ತಂ ಪೂರ್ಣಚಂದ್ರ ನಿಭಾನನಮ್ ।
ವಿಲಸತ್ ಕುಂಡಲಧರಂ ಕೃಷ್ಣಂ ವಂದೇ ಜಗದ್ಗುರಮ್ ॥

ಮಂದಾರ ಗಂಧ ಸಂಯುಕ್ತಂ ಚಾರುಹಾಸಂ ಚತುರ್ಭುಜಮ್ ।
ಬರ್ಹಿ ಪಿಂಛಾವ ಚೂಡಾಂಗಂ ಕೃಷ್ಣಂ ವಂದೇ ಜಗದ್ಗುರುಮ್ ॥

ಉತ್ಫುಲ್ಲ ಪದ್ಮಪತ್ರಾಕ್ಷಂ ನೀಲ ಜೀಮೂತ ಸನ್ನಿಭಮ್ ।
ಯಾದವಾನಾಂ ಶಿರೋರತ್ನಂ ಕೃಷ್ಣಂ ವಂದೇ ಜಗದ್ಗುರುಮ್ ॥

ರುಕ್ಮಿಣೀ ಕೇಳಿ ಸಂಯುಕ್ತಂ ಪೀತಾಂಬರ ಸುಶೋಭಿತಮ್ ।
ಅವಾಪ್ತ ತುಲಸೀ ಗಂಧಂ ಕೃಷ್ಣಂ ವಂದೇ ಜಗದ್ಗುರುಮ್ ॥

ಗೋಪಿಕಾನಾಂ ಕುಚದ್ವಂದ ಕುಂಕುಮಾಂಕಿತ ವಕ್ಷಸಮ್ ।
ಶ್ರೀನಿಕೇತಂ ಮಹೇಷ್ವಾಸಂ ಕೃಷ್ಣಂ ವಂದೇ ಜಗದ್ಗುರುಮ್ ॥

ಶ್ರೀವತ್ಸಾಂಕಂ ಮಹೋರಸ್ಕಂ ವನಮಾಲಾ ವಿರಾಜಿತಮ್ ।
ಶಂಖಚಕ್ರ ಧರಂ ದೇವಂ ಕೃಷ್ಣಂ ವಂದೇ ಜಗದ್ಗುರುಮ್ ॥

ಕೃಷ್ಣಾಷ್ಟಕ ಮಿದಂ ಪುಣ್ಯಂ ಪ್ರಾತರುತ್ಥಾಯ ಯಃ ಪಠೇತ್ ।
ಕೋಟಿಜನ್ಮ ಕೃತಂ ಪಾಪಂ ಸ್ಮರಣೇನ ವಿನಶ್ಯತಿ ॥

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದುರ್ಗಾ ದೇವಿಯ ಪವರ್ ಫುಲ್ ಮಂತ್ರವನ್ನು ಇಂದು ತಪ್ಪದೇ ಪಠಿಸಿ

ಶಿವ ಅಷ್ಟೋತ್ತರ ಶತನಾಮಾವಾಳಿ ತಪ್ಪದೇ ಪಠಿಸಿ

ಸುಬ್ರಹ್ಮಣ್ಯ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಆಷಾಢ ಶುಕ್ರವಾರ ದೇವಿ ಆರಾಧನೆ ಹೀಗೇ ಮಾಡಿ

ತುಲಸಿ ಅಷ್ಟೋತ್ತರ ಶತನಾಮ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments