ಹನುಮಾನ್ ದೇವರ ಆರು ಪವರ್ ಫುಲ್ ಪಂತ್ರಗಳು

Krishnaveni K
ಶನಿವಾರ, 21 ಡಿಸೆಂಬರ್ 2024 (08:44 IST)
ಬೆಂಗಳೂರು: ಶನಿವಾರ ಆಂಜನೇಯ ಸ್ವಾಮಿಗೆ ವಿಶೇಷ ದಿನವಾಗಿದ್ದು ಈ ದಿನ ಈ ಆರು ಪವರ್ ಫುಲ್ ಮಂತ್ರಗಳನ್ನು ಹೇಳಿದರೆ ನಿಮ್ಮ ಕಷ್ಟಗಳು ದೂರವಾಗುವುದು. ಆ ಮಂತ್ರಗಳು ಯಾವುವು ನೋಡಿ.

ಓಂ ಹನುಮತೇ ನಮಃ- ಈ ಮಂತ್ರ ಹೇಳುವುದರಿಂದ ನಿಮಗೆ ಕಾನೂನಿನ ವಿವಾದಗಳು, ಸಂಕಷ್ಟಗಳಿದ್ದರೆ ನಿವಾರಣೆಯಾಗುವುದು.

ಓಂ ಹಂ ಹನುಮತೇ ರುದ್ರಾತ್ಮಕಾಯಂ ಹಮ್ ಫಟ್- ಈ ಮಂತ್ರವು ನಿಮ್ಮನ್ನು ಮೃತ್ಯುಭಯದಿಂದ ದೂರ ಮಾಡುತ್ತದೆ. ಅಕಾಲ ಮೃತ್ಯು ಭಯವಿದ್ದರೆ ತಪ್ಪದೇ ಈ ಮಂತ್ರವನ್ನು ಜಪಿಸಿ.

ಓಂ ಹಂ ಪವನ ನಂದನಾಯೇ ಸ್ವಾಹ- ಈ ಮಂತ್ರವನ್ನು ಹೇಳುವುದರಿಂದ ಹನುಮಂತನ ಆಶೀರ್ವಾದ ಪಡೆಯುತ್ತೀರಿ. ವಿಶೇಷವಾಗಿ ಇದನ್ನು ಬ್ರಹ್ಮಚಾರಿಗಳು ಹೇಳಿದರೆ ಉತ್ತಮ.

ಓಂ ನಮೊ ಹರಿ ಮರ್ಕಟ ಮರ್ಕಟಾಯೇ ಸ್ವಾಹ- ಈ ಮಂತ್ರವನ್ನು ಹೇಳುವುದರಿಂದ ಶತ್ರುಭಯ ನಾಶವಾಗುತ್ತದೆ.

ಓಂ ನಮೋ ಭಗವತೇ ಆಂಜನಾಯಾಯೇ ಮಹಾಬಲಾಯೇ ಸ್ವಾಹ- ಈ ಮಂತ್ರವನ್ನು ಹೇಳುವುದರಿಂದ ರೋಗ ಭಯ ನಾಶವಾಗಿ ನೀವು ಆರೋಗ್ಯವಂತರಾಗುತ್ತೀರಿ.

ಓಂ ನಮೋ ಭಗವತೇ ಹನುಮತೇ ನಮಃ- ಜೀವನದಲ್ಲಿ ಶಾಂತಿ, ಯಶಸ್ಸು, ಸಂತೋಷವಿರಬೇಕೆಂದರೆ ಈ ಮಂತ್ರವನ್ನು ತಪ್ಪದೇ ಜಪಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ವೆಂಕಟೇಶ ಮಂಗಳಶಾಸನಂ ಸ್ತೋತ್ರ ತಪ್ಪದೇ ಓದಿ

ಗಣಪತಿ ತಾಳಂ ಸ್ತೋತ್ರ ನಿಮಗೆ ಗೊತ್ತಿಲ್ಲದಿದ್ದರೆ ಇಲ್ಲಿ ನೋಡಿ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ದುರ್ಗಾ ದೇವಿಯ ಪವರ್ ಫುಲ್ ಮಂತ್ರವನ್ನು ಇಂದು ತಪ್ಪದೇ ಪಠಿಸಿ

ಶಿವ ಅಷ್ಟೋತ್ತರ ಶತನಾಮಾವಾಳಿ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments