ಆಕಸ್ಮಿಕ ಧನಪ್ರಾಪ್ತಿಯಾಗಲು ವೀಳ್ಯದೆಲೆಯಿಂದ ಈ ಪರಿಹಾರ ಮಾಡಿ

Webdunia
ಶುಕ್ರವಾರ, 2 ಅಕ್ಟೋಬರ್ 2020 (08:24 IST)
ಬೆಂಗಳೂರು : ಎಲ್ಲರೂ ಹಣಗಾಗಿ ಕಷ್ಟಪಡುತ್ತಾರೆ. ಆದರೆ ನಾವು ದುಡಿದ ಹಣ ಖರ್ಚಾಗಿ ಹೋಗುತ್ತದೆ. ಆದಕಾರಣ ಈ ಧನ ಪ್ರಾಪ್ತಿಯಾಗಲು ವೀಳ್ಯದೆಲೆಯಿಂದ ಈ ಪರಿಹಾರ ಮಾಡಿ.

ಪ್ರತಿ ಮಂಗಳವಾರ ಅಥವಾ ಶುಕ್ರವಾರ ಶಕ್ತಿ ದೇವತೆಯ ಮುಂದೆ ಒಂದು ವೀಳ್ಯದೆಲೆಯನ್ನು ಇಟ್ಟು 6 ಕೆಂಪು ಬಣ್ಣದ ಹೂವನ್ನು ಇಟ್ಟು ಕರ್ಪೂರ ಬೆಳಗಿಸಿ ಪೂಜೆ ಮಾಡಬೇಕು. ಬಳಿಕ ಆ ವೀಳ್ಯದೆಲೆಯನ್ನು ನಿಮ್ಮ ಪರ್ಸ್ ನಲ್ಲಿಟ್ಟುಕೊಳ್ಳಬೇಕು. ಇದರಿಂದ ಆಕಸ್ಮಿಕ ಧನಪ್ರಾಪ್ತಿಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಗಣೇಶ ಕವಚಂ ಸ್ತೋತ್ರ ಪಠಣದ ಅದ್ಭುತ ಪ್ರಯೋಜನಗಳು

ಲಲಿತಾ ಸಹಸ್ರನಾಮ ಓದುವುದರ ಫಲ ತಿಳಿಯಿರಿ, ಯಾವೆಲ್ಲಾ ಸಮಸ್ಯೆಗೆ ಮುಕ್ತಿ ಗೊತ್ತಾ

ನವಗ್ರಹ ಪೂಜಾ ಫಲ: ಒಂಬತ್ತು ಗ್ರಹಗಳ ಅನುಗ್ರಹ ಮತ್ತು ಅದ್ಭುತ ಪ್ರಯೋಜನಗಳು

ಕಾಶೀ ವಿಶ್ವನಾಥಾಷ್ಟಕಂ ಸ್ತೋತ್ರ ಇಂದು ತಪ್ಪದೇ ಓದಿ

ಶನಿ ಚಾಲೀಸಾ ಪಠಣದ ಅದ್ಭುತ ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕ ಪ್ರಯೋಜನಗಳು

ಮುಂದಿನ ಸುದ್ದಿ
Show comments