ಹಣ ಉಳಿತಾಯವಾಗಲು ನೋಟಿನಿಂದ ಈ ಪರಿಹಾರವನ್ನು ಮಾಡಿ

Webdunia
ಶನಿವಾರ, 12 ಸೆಪ್ಟಂಬರ್ 2020 (08:02 IST)
ಬೆಂಗಳೂರು : ನಾವು ಎಷ್ಟೇ ಕಷ್ಟಪಟ್ಟು ದುಡಿದರೂ ಹಣ ಉಳಿತಾಯವಾಗದೆ ಖರ್ಚಾಗಿ ಹೋಗುತ್ತದೆ. ಇದರಿಂದ ಜೀವನದಲ್ಲಿ ಬೇಸರ ಉಂಟಾಗುತ್ತದೆ. ಅಂತವರು ನೋಟಿನಿಂದ ಈ ಪರಿಹಾರವನ್ನು ಮಾಡಿ.

20 ರೂ ನೋಟು 2, 10 ರೂ ನೋಟು 4 ಈ 6 ನೋಟನ್ನು ಶುಕ್ರವಾರದಂದು ಲಕ್ಷ್ಮೀದೇವಿಯ ಫೋಟೋದ ಮುಂದೆ ಇಟ್ಟು ಅದರ ಮೇಲೆ ಅರಶಿನ ಕುಂಕುಮ, ಸುಗಂಧ ದ್ರವ್ಯವನ್ನು ಹಾಕಿ ಪೂಜೆ ಮಾಡಿ ಬಳಿಕ ಆ ನೋಟುಗಳನ್ನು ಪರ್ಸ್ ನಲ್ಲಿ ಇಟ್ಟುಕೊಳ್ಳಿ. ಇದರಿಂದ ವಿನಾಕಾರಣ ಖರ್ಚಾಗುವುದು ನಿಲ್ಲುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವ ಚಾಲೀಸಾ ಓದುವುದರ ಫಲ ತಿಳಿದರೆ ಸೋಮವಾರ ತಪ್ಪದೇ ಪಠಿಸುವಿರಿ

ಶನಿ ಕವಚ ಸ್ತೋತ್ರವನ್ನು ಓದುವ ಸರಿಯಾದ ಕ್ರಮ ಹೀಗೆ

ವಾಸವೀ ಕನ್ನಿಕಾ ಪರಮೇಶ್ವರಿ ದೇವಿ ಸ್ತೋತ್ರ

ಗುರುವಾರ ಮಹಾವಿಷ್ಣುವಿನ ಮೂಲ ಮಂತ್ರ ಪಠಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments