Webdunia - Bharat's app for daily news and videos

Install App

ಶ್ರಾದ್ಧ ಕಾರ್ಯ ಮಾಡುವಾಗ ಈ ನಿಯಮ ಪಾಲಿಸದಿದ್ದರೆ ಈ ಕೆಡುಕುಗಳು ತಪ್ಪಿದ್ದಲ್ಲ

Krishnaveni K
ಮಂಗಳವಾರ, 30 ಜುಲೈ 2024 (09:04 IST)
ಬೆಂಗಳೂರು: ಪ್ರತಿಯೊಬ್ಬ ವ್ಯಕ್ತಿಯೂ ತಮ್ಮ ಗತಿಸಿದ ಪೂರ್ವಜರಿಗೆ ಒಂದು ದಿನ ತರ್ಪಣ ನೀಡುವುದು ಅಥವಾ ಶ್ರಾದ್ಧ ಕಾರ್ಯ ಮಾಡುವುದು ಅತ್ಯಂತ ಶ್ರೇಯಸ್ಕರ ಕೆಲಸವಾಗಿದೆ. ಒಂದು ವೇಳೆ ಪಿತೃಗಳಿಗೆ ಶ್ರಾದ್ಧ ಕಾರ್ಯ ಸರಿಯಾಗಿ ಮಾಡದೇ ಇದ್ದರೆ ಪಿತೃ ಶಾಪಕ್ಕೆ ಗುರಿಯಾಗಬೇಕಾಗುತ್ತದೆ.

ಪಿತೃ ಕೋಪ ಅಥವಾ ಪಿತೃ ಶಾಪ ಎನ್ನುವುದು ಅತ್ಯಂತ ಕೆಟ್ಟದ್ದಾಗಿರುತ್ತದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಸಂತಾನ, ವಿವಾಹ ಭಾಗ್ಯ, ಸಮೃದ್ಧಿ ನೆಲೆಸಿರಬೇಕಾದರೆ ಶ್ರಾದ್ಧ ಕಾರ್ಯಗಳು ಕಾಲಾನುಸಾರವಾಗಿ ಮಾಡುತ್ತಾ ಬರಬೇಕು. ಇಲ್ಲದೇ ಹೋದರೆ ಕುಟುಂಬದಲ್ಲಿ ನೆಮ್ಮದಿ ಕಾಣಲು ಸಾಧ್ಯವಿಲ್ಲ.

ಪಿತೃ ಪಕ್ಷದಲ್ಲಿ ಶ್ರಾದ್ಧ ಕಾಲ ಮಾಡಲು ಶ್ರೇಷ್ಠ ಸಮಯವಾಗಿದೆ. ನಮ್ಮ ಗತಿಸಿದ ಹಿರಿಯರಿಗೆ ನೀರಿನಲ್ಲಿ ಪಿಂಡ ಬಿಡುವುದು, ಕಾಗೆಗೆ ನೀಡುವುದು, ಗೋವಿಗೆ ನೀಡುವ ಮೂಲಕ ಅವರಿಗೆ ವರ್ಷಕ್ಕೊಮ್ಮೆಯಾದರೂ ಆಹಾರ ತಲುಪುವಂತೆ ಮಾಡಿದರೆ ನಮ್ಮ ಕುಟುಂಬವೂ ನೆಮ್ಮದಿಯಾಗಿರುವುದು.

ಶ್ರದ್ಧೆಯಿಂದ ಮಾಡುವುದನ್ನೇ ಶ್ರಾದ್ಧ ಎನ್ನುತ್ತಾರೆ. ಹೀಗಾಗಿ ಶ್ರಾದ್ಧ ಮಾಡುವಾಗ ನಾವು ಸಂಪೂರ್ಣವಾಗಿ ಮಡಿಯಲ್ಲಿದ್ದು ಶ್ರದ್ಧೆಯಿಂದ ಮಾಡುವುದು ಅಗತ್ಯವಾಗಿದೆ. ತಾಮಸ ಆಹಾರಗಳನ್ನು ಸೇವಿಸದೇ ಹಿಂದಿನ ದಿನದಿಂದಲೇ ಸಾತ್ವಿಕ ಆಹಾರ, ಬ್ರಹ್ಮಚರ್ಯ ಪಾಲಿಸಿ ವ್ರತ ಮಾಡಿ ಪಿತೃಗಳ ಕಾರ್ಯ ಮಾಡುವುದರಿಂದ ನಮ್ಮ ವಂಶಕ್ಕೇ ಸಮೃದ್ಧಿ ಸಿಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಕಾರ್ಯಸಿದ್ಧಿ ಹನುಮಾನ್ ಮಂತ್ರ ಓದುವ ಫಲ, ಬೆಸ್ಟ್ ಸಮಯ ಯಾವುದು ಇಲ್ಲಿದೆ ವಿವರ

ಶ್ರೀಕೃಷ್ಣ ಬೆಣ್ಣೆ ಕದಿಯುತ್ತಿದ್ದದ್ದೇಕೆ, ಬಾಲಲೀಲೆಯ ಹಿಂದಿರುವ ಆಧ್ಯಾತ್ಮಿಕ ರಹಸ್ಯವೇನು

ಸಂಜೆ ದೀಪ ಹಚ್ಚುವಾಗ ಶ್ರೀ ಮಹಾಲಕ್ಷ್ಮೀ ಕವಚಂ ಸ್ತೋತ್ರ ಪಠಿಸಿ

ಮಾನಸಿಕ ನೆಮ್ಮದಿಗಾಗಿ ಗುರುವಾರ ರಾಯರ ಈ ಸ್ತೋತ್ರವನ್ನು ಪಠಿಸಿ

ವಿದ್ಯಾರ್ಜನೆಗಾಗಿ ಶ್ರೀ ವಾಣಿ ಶರಣಾಗತಿ ಸ್ತೋತ್ರಂ ಪಠಿಸಿ

ಮುಂದಿನ ಸುದ್ದಿ
Show comments