ವಿದ್ಯಾಭ್ಯಾಸದ ತೊಡಕು ನಿವಾರಣೆಗಾಗಿ ಮಕ್ಕಳು ಈ ಸ್ತೋತ್ರ ಪಠಿಸಿ

ಕೃಷ್ಣವೇಣಿ ಕೆ
ಬುಧವಾರ, 22 ಏಪ್ರಿಲ್ 2026 (08:26 IST)
ವಿದ್ಯಾಭ್ಯಾಸದಲ್ಲಿ ಎದುರಾಗುವ ತೊಡಕುಗಳನ್ನು ನಿವಾರಿಸಬೇಕು ಎಂದರೆ ಸರಸ್ವತಿ ದೇವಿಯ ಅನುಗ್ರಹ ಪಡೆಯಬೇಕು. ಅದಕ್ಕಾಗಿ ಇಂದು ಸರಸ್ವತೀ ದ್ವಾದಶ ನಾಮ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.

ಸರಸ್ವತೀ ತ್ವಯಂ ದೃಷ್ಟ್ಯಾ ವೀಣಾಪುಸ್ತಕಧಾರಿಣೀ ।
ಹಂಸವಾಹ ಸಮಾಯುಕ್ತಾ ವಿದ್ಯಾದಾನಕರೀ ಮಮ ॥ 1 ॥

ಪ್ರಥಮಂ ಭಾರತೀ ನಾಮಾ ದ್ವಿತೀಯಂ ಚ ಸರಸ್ವತೀ ।
ತೃತೀಯಂ ಶಾರದಾದೇವೀ ಚತುರ್ಥಂ ಹಂಸವಾಹನಾ ॥ 2 ॥

ಪಂಚಮಂ ಜಗತೀಖ್ಯಾತಂ ಷಷ್ಠಂ ವಾಗೀಶ್ವರೀ ತಥಾ ।
ಕೌಮಾರೀ ಸಪ್ತಮಂ ಪ್ರೋಕ್ತಮಷ್ಟಮಂ ಬ್ರಹ್ಮಚಾರಿಣೀ ॥ 3 ॥

ನವಮಂ ಬುದ್ಧಿಧಾತ್ರೀ ಚ ದಶಮಂ ವರದಾಯಿನೀ ।
ಏಕಾದಶಂ ಕ್ಷುದ್ರಘಂಟಾ ದ್ವಾದಶಂ ಭುವನೇಶ್ವರೀ ॥ 4 ॥

ಬ್ರಾಹ್ಮೀ ದ್ವಾದಶ ನಾಮಾನಿ ತ್ರಿಸಂಧ್ಯಂ ಯಃ ಪಠೇನ್ನರಃ ।
ಸರ್ವಸಿದ್ಧಿಕರೀ ತಸ್ಯ ಪ್ರಸನ್ನಾ ಪರಮೇಶ್ವರೀ ।
ಸಾ ಮೇ ವಸತು ಜಿಹ್ವಾಗ್ರೇ ಬ್ರಹ್ಮರೂಪಾ ಸರಸ್ವತೀ ॥ 5 ॥

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಈ ಮಂತ್ರವನ್ನು ತಪ್ಪದೇ ಓದಿ

ಸೋಮವಾರ ಶಿವನಿಗೆ ರುದ್ರಾಭಿಷೇಕ ಮಾಡುವುದರ ಫಲ ತಿಳಿಯಿರಿ

ಷಣ್ಮುಖ ಷಟ್ಕಂ ಸ್ತೋತ್ರ ಓದುವುದರ ಫಲ ತಿಳಿಯಿರಿ

ಲಕ್ಷ್ಮೀ ಹೃದಯ ಸ್ತೋತ್ರ ಓದುವುದರ ನಿಜವಾದ ಫಲ ತಿಳಿದರೆ ತಪ್ಪದೇ ಇಂದು ಓದುತ್ತೀರಿ

ಸರಸ್ವತಿ ಕವಚ ಸ್ತೋತ್ರ ಕನ್ನಡದಲ್ಲಿ ಮತ್ತು ಓದುವುದರ ಫಲವೇನು

ಮುಂದಿನ ಸುದ್ದಿ
Show comments