Webdunia - Bharat's app for daily news and videos

Install App

ಮನಸ್ಸಿನ ಭಯ ಹೋಗಲು ಶಿವನ ಈ ಮಂತ್ರವನ್ನು ತಪ್ಪದೇ ಜಪಿಸಿ

Krishnaveni K
ಸೋಮವಾರ, 21 ಅಕ್ಟೋಬರ್ 2024 (08:34 IST)
ಬೆಂಗಳೂರು: ಇಂದು ಸೋಮವಾರವಾಗಿದ್ದು, ಭಗವಾನ್ ಶಿವನಿಗೆ ಅರ್ಪಿತವಾದ ದಿನವಾಗಿದೆ. ಶಿವ ಎಂದರೆ ಭಯನಾಶಕ ಎಂದೇ ನಾವು ನಂಬುತ್ತೇವೆ. ಶಿವನ ಈ ಒಂದು ಮಂತ್ರವನ್ನು ಪಠಿಸುವುದರಿಂದ ನಿಮ್ಮಲ್ಲಿರುವ ಭಯ ದೂರವಾಗುತ್ತದೆ. ಅದು ಯಾವ ಮಂತ್ರ ಇಲ್ಲಿ ನೋಡಿ.

ಎಲ್ಲಕ್ಕಿಂತ ಶ್ರೇಷ್ಠವಾದ ಮಂತ್ರವೆಂದರೆ ಅದು ಗಾಯತ್ರಿ ಮಂತ್ರ. ಶಿವನ ಗಾಯತ್ರಿ ಮಂತ್ರವು ಅತ್ಯಂತ ಶಕ್ತಿಶಾಲೀ ಮಂತ್ರವಾಗಿದೆ. ಪ್ರತಿಯೊಂದು ದೇವರಿಗೂ ಗಾಯತ್ರಿ ಮಂತ್ರವಿದೆ. ಅದೇ ರೀತಿ ಶಿವನ ಗಾಯತ್ರಿ ಮಂತ್ರವೂ ಇದ್ದು ಇದನ್ನು ಓದುವುದರಿಂದ ಮನಸ್ಸಿನಲ್ಲಿರುವ ಭಯ ದೂರವಾಗುತ್ತದೆ. ಶಿವನ ಗಾತ್ರಿ ಮಂತ್ರ ಹೀಗಿದೆ:

ಓಂ ತತ್ಪುರುಷಾಯ ವಿದ್ಮಹೇ
ಮಹಾದೇವಾಯ ಧೀಮಹಿ
ತನ್ನೋ ರುದ್ರ ಪ್ರಚೋದಯಾತ್

ಈ ಮಂತ್ರವನ್ನು ಕೇವಲ ಸೋಮವಾರ ಎಂದು ಮಾತ್ರವಲ್ಲ, ಪ್ರತಿನಿತ್ಯವೂ ಪಠಿಸುತ್ತಾ ಬಂದಲ್ಲಿ ಮನಸ್ಸಿನಲ್ಲಿರುವ ಭಯ, ಆತಂಕ, ಉದ್ವೇಗ ದೂರವಾಗಿ ಮನಸ್ಸು ಶಾಂತವಾಗುತ್ತದೆ. ಒಂದು ವಿಚಾರದ ಮೇಲೆ ಏಕಾಗ್ರತೆ ಸಾಧಿಸಲು ನೆರವಾಗುತ್ತದೆ. ಮನಸ್ಸು ಜಾಗೃತವಾಗಿ ದೇಹವೂ ಆರಾಮವಾಗುತ್ತದೆ. ಪ್ರತಿನಿತ್ಯ ತಪ್ಪದೇ ಪಠಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Subramanya Mantra: ಸುಬ್ರಹ್ಮಣ್ಯ ಸ್ವಾಮಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಪಾಂಡುರಂಗಾಷ್ಟಕಂ ಕನ್ನಡದಲ್ಲಿ ಇಲ್ಲಿದೆ

Sai Baba astakam: ಸಾಯಿಬಾಬ ಪ್ರಾರ್ಥನಾಷ್ಟಕಂ ಕನ್ನಡದಲ್ಲಿ ಇಲ್ಲಿದೆ ನೋಡಿ

Durga Mantra: ಮಂಗಳವಾರ ಈ ಸ್ತೋತ್ರ ಓದಿದರೆ ದುರ್ಗಾ ದೇವಿಯ ಅನುಗ್ರಹ ಸಿಗುತ್ತದೆ

Shiva Astakam: ಶಿವನ ಅನುಗ್ರಹಕ್ಕೆ ಪಾತ್ರರಾಗಲು ಶಿವಾಷ್ಟಕಂ ಓದಿ

ಮುಂದಿನ ಸುದ್ದಿ
Show comments