ಈ ಮೂರು ರಾಶಿಯವರು ಕೈಗೆ ಕಪ್ಪುದಾರವನ್ನು ಕಟ್ಟಿಕೊಳ್ಳಬೇಡಿ

Webdunia
ಶನಿವಾರ, 16 ನವೆಂಬರ್ 2019 (06:05 IST)
ಬೆಂಗಳೂರು : ಹೆಚ್ಚಿನವರು ಕೈಗೆ ಕಪ್ಪು ದಾರಗಳನ್ನು ಕಟ್ಟಿಕೊಳ್ಳುತ್ತಾರೆ. ಆದರೆ ಎಲ್ಲಾ ರಾಶಿಯವರಿಗೂ ಈ ಕಪ್ಪುದಾರ ಆಗಿಬರುವುದಿಲ್ಲ. ಅದು ಯಾವ ರಾಶಿಗಳು ಎಂಬುದನ್ನು ತಿಳಿದುಕೊಳ್ಳಿ.




*ಮೇಷ ರಾಶಿ: ಈ ರಾಶಿಯ ಅಧಿಪತಿ ಆಂಜನೇಯಸ್ವಾಮಿ ಆಗಿರುವುದರಿಂದ ಇವರು ಕಪ್ಪು ದಾರವನ್ನು ಕಟ್ಟಿಕೊಳ್ಳಬಾರದು ಬದಲಾಗಿ ಆಂಜನೇಯಸ್ವಾಮಿಗೆ ಇಷ್ಟವಾದ ಕೆಂಪು ದಾರವನ್ನು ಕಟ್ಟಿಕೊಳ್ಳಿ.


*ವೃಶ್ಚಿಕ ರಾಶಿ: ಈ ರಾಶಿಯ ಅಧಿಪತಿಯೂ ಆಂಜನೇಯಸ್ವಾಮಿ ಆಗಿರುವುದರಿಂದ ಇವರು ಕಪ್ಪು ದಾರವನ್ನು ಕಟ್ಟಿಕೊಂಡರೆ ಮಾಡುವ ಕೆಲಸದಲ್ಲಿ ಲಾಭವಿರುವುದಿಲ್ಲ.


*ಕಟಕ ರಾಶಿ: ಈ ರಾಶಿಯವರು ಕಪ್ಪುದಾರವನ್ನು ಕೈಗೆ ಕಟ್ಟಿಕೊಂಡರೆ ಕೆಟ್ಟ ಶಕ್ತಿಗಳು ನಿಮ್ಮ ಮೇಲೆ ಆಕ್ರಮಣ ಮಾಡುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸರಸ್ವತಿ ಕವಚ ಸ್ತೋತ್ರ ಕನ್ನಡದಲ್ಲಿ ಮತ್ತು ಓದುವುದರ ಫಲವೇನು

ದೇವಿ ಮಹಾತ್ಮ್ಯಂ ಮಂಗಳಂ ನೀರಾಜಣಂ ಸ್ತೋತ್ರ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ

ಮುಂದಿನ ಸುದ್ದಿ
Show comments