Webdunia - Bharat's app for daily news and videos

Install App

ಗೃಹಪ್ರವೇಶ ಮಾಡುವಾಗ ಮನೆಯಲ್ಲಿ ಹಾಲನ್ನು ಉಕ್ಕಿಸುವುದು ಇದೇ ಕಾರಣಕ್ಕಂತೆ!

Webdunia
ಗುರುವಾರ, 15 ಮಾರ್ಚ್ 2018 (06:46 IST)
ಬೆಂಗಳೂರು : ಹೊಸದಾಗಿ ನಿರ್ಮಿಸಿದ ಮನೆಯ ಒಳಗೆ ಪ್ರವೇಶಿಸುವ ಸಮಯದಲ್ಲಿ ಅಥವಾ ಬೇರೆ ಮನೆಗೆ ಹೋಗುವ ಸಮಯದಲ್ಲಿ ಒಲೆ ಮೇಲೆ ಹಾಲು ಉಕ್ಕಿಸುವುದು ಸಂಪ್ರದಾಯ. ಹಾಲು ಉಕ್ಕಿದ ಮನೆಯಲ್ಲಿ ಎಲ್ಲವೂ ಒಳ್ಳೆಯದೇ ನಡೆಯುತ್ತದೆ ಎಂದು ಹಿರಿಯರು ಹೇಳುತ್ತಾರೆ. ಹಾಗಿದ್ದರೆ ಅದರ ಹಿಂದಿರುವ ಕಾರಣ ಏನು ಗೊತ್ತಾ.


ಸಕಲ ಸಂಪತ್ತಿಗೂ ಅಧಿದೇವತೆ ಲಕ್ಷ್ಮಿದೇವಿ. ಆಕೆ ಸಮುದ್ರ ಗರ್ಭದಿಂದ ಜನಿಸಿದಳು. ಆಕೆಯ ಪತಿ ಶ್ರೀಹರಿಯ ವಾಸಸ್ಥಳ ಕ್ಷೀರ ಸಾಗರ(ಹಾಲಿನ ಸಮುದ್ರ). ಹಾಗಾಗಿಯೇ ಹಾಲು ಉಕ್ಕಿದರೆ ಅಷ್ಟೈಶ್ವರ್ಯಗಳು, ಭೋಗಭಾಗ್ಯಗಳು, ಪ್ರಶಾಂತತೆ, ಧನ, ಸಂತಾನ, ಅಭಿವೃದ್ಧಿ ಸಿದ್ಧಿಸುತ್ತದೆ ಎಂದು ನಂಬುತ್ತಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದಿಂದ ರಾಜ್ಯದಲ್ಲಿ ಮಳೆ ಹೇಗಿರಲಿದೆ ಇಲ್ಲಿದೆ ಸಂಪೂರ್ಣ ವರದಿ

Shiva Mantra: ಸೋಮವಾರ ಶಿವ ಅಷ್ಟೋತ್ತರ ಭಕ್ತಿಯಿಂದ ಓದಿ

Subramanya Mantra: ಸುಬ್ರಹ್ಮಣ್ಯ ಸ್ವಾಮಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಪಾಂಡುರಂಗಾಷ್ಟಕಂ ಕನ್ನಡದಲ್ಲಿ ಇಲ್ಲಿದೆ

Sai Baba astakam: ಸಾಯಿಬಾಬ ಪ್ರಾರ್ಥನಾಷ್ಟಕಂ ಕನ್ನಡದಲ್ಲಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments