Webdunia - Bharat's app for daily news and videos

Install App

ಗೃಹಸ್ಥರ ಮನೆಯಲ್ಲಿ ಯಾವುದೇ ಕಾರಣಕ್ಕೂ ಈ ದೀಪ ಉರಿಯಲೇಬಾರದು

Webdunia
ಸೋಮವಾರ, 21 ಜನವರಿ 2019 (11:35 IST)
ಬೆಂಗಳೂರು : ಪ್ರತಿಯೊಬ್ಬರು ಪ್ರತಿದಿನ ಮನೆಯಲ್ಲಿ ದೇವರ ಮುಂದೆ ದೀಪ ಹಚ್ಚುತ್ತಾರೆ. ಇದರಿಂದ ಮನೆಗೆ ಶ್ರೇಯಸ್ಸು ಉಂಟಾಗುತ್ತದೆ. ಆದರೆ ಗ್ರಹಸ್ಥರ ಮನೆಯಲ್ಲಿ ಯಾವುದೇ ಕಾರಣಕ್ಕೂ ಈ ದೀಪವನ್ನು ಹಚ್ಚಲೇಬಾರದು.


ಹೌದು. ಗ್ರಹಸ್ಥರ ಮನೆಯಲ್ಲಿ ಅಖಂಡ ದೀಪ(ನಿರಂತರ ದೀಪ) ಉರಿಯಬಾರದು. ಅದರಿಂದ ಮನೆಯೊಡತಿಗೆ ಶಾಂತಿ ಇರುವುದಿಲ್ಲ. ಯಾವಾಗಲೂ ಆಕೆಯ ಆರೋಗ್ಯ ಕೆಡುತ್ತಿರುತ್ತದೆ. ಆಕೆಗೆ ಯಾವಾಗಲೂ ಮಾನಸಿಕ, ದೈಹಿಕ ಸಮಸ್ಯೆ ಕಾಡುತ್ತಿರುತ್ತದೆ.


ಆದರೆ ಈ ಅಖಂಡ ದೀಪವನ್ನು ದೇವಸ್ಥಾನದಲ್ಲಿ, ಬ್ರಹ್ಮಚರ್ಯರ ಮನೆಯಲ್ಲಿ ಉರಿಸಬಹುದು ಎಂದು ಪಂಡಿತರು ಹೇಳುತ್ತಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Durga Mantra: ಮಂಗಳವಾರ ಓದಲೇಬೇಕಾದ ದುರ್ಗಾ ಸ್ತೋತ್ರ ಇಲ್ಲಿದೆ ನೋಡಿ

Karnataka Weather: ಈ ವಾರದಿಂದ ರಾಜ್ಯದಲ್ಲಿ ಮಳೆ ಹೇಗಿರಲಿದೆ ಇಲ್ಲಿದೆ ಸಂಪೂರ್ಣ ವರದಿ

Shiva Mantra: ಸೋಮವಾರ ಶಿವ ಅಷ್ಟೋತ್ತರ ಭಕ್ತಿಯಿಂದ ಓದಿ

Subramanya Mantra: ಸುಬ್ರಹ್ಮಣ್ಯ ಸ್ವಾಮಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಪಾಂಡುರಂಗಾಷ್ಟಕಂ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments