ಇಂದಿನ ರಾಶಿ ಭವಿಷ್ಯ ಹೀಗಿದೆ

Webdunia
ಶನಿವಾರ, 25 ಜುಲೈ 2020 (08:39 IST)
Normal 0 false false false EN-US X-NONE X-NONE

ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ : ಯಾರಾದರೂ ನಿಮಗೆ ಅಸಮಾಧಾನವುಂಟುಮಾಡಬಹುದಾದರೂ ಈ ಕಿರಿಕಿರಿಗಳು ನಿಮ್ಮನ್ನು ಆವರಿಸಲು ಬಿಡಬೇಡಿ.

*ವೃಷಭ ರಾಶಿ: ದೇಹದ ನೋವಿನಿಂದ ಬಳಲುವ ಸಾಧ್ಯತೆ ಹೆಚ್ಚಿದೆ. ನಿಮ್ಮ ದೇಹದ ಮೇಲೆ ಹೆಚ್ಚು ಒತ್ತಡ ಹಾಕುವ ಯಾವುದೇ ದೈಹಿಕ ಪರಿಶ್ರಮವನ್ನು ತಪ್ಪಿಸಲು ಪ್ರಯತ್ನಿಸಿ.

*ಮಿಥುನ ರಾಶಿ : ನಿಮ್ಮ ತಾಯಿಯ  ಕಡೆಯಿಂದ ಇಂದು ಹಣಕಾಸಿನ ಲಾಔಬನ್ನು ಪಡೆಯುವ ಪೂರ್ಣ ಸಾಧ್ಯತೆ ಇದೆ. ನಿಮ್ಮ ಮಾವ ಅಥವಾ ತಾತ ಆರ್ಥಿಕ ಬೆಂಬಲ ನೀಡಬಹುದು.

*ಕಟಕ ರಾಶಿ : ಇಂದು ನಿಮ್ಮ ಒಳ್ಳೆಯ ನಿಲುವು ಕೃವಲ ನಿಮ್ಮ ವ್ಯಕ್ತಿತ್ವವನ್ನು ವೃದ್ಧಿಸುವುದಷ್ಟೇ ಅಲ್ಲದೇ ಆರೋಗ್ಯ ಮತ್ತು ವಶ್ವಾಸಾರ್ಹತೆಯನ್ನು ಅಭಿವೃದ್ಧಿಪಡಿಸುವಲ್ಲೂ ಪ್ರಮುಖ ಪಾತ್ರವಹಿಸುತ್ತದೆ.

*ಸಿಂಹ ರಾಶಿ : ಚಾಲನೆ ಮಾಡುವಾಗ ಎಚ್ಚರ ವಹಿಸಿ. ಒಬ್ಬ ದೂರದ ಸಂಬಂಧಿಯಿಂದ ಅನಿರೀಕ್ಷಿತ ಸುದ್ದಿ ನಿಮ್ಮ ಇಡೀ ದಿನವನನ್ಉ ಉಜ್ವಲಗೊಳಿಸುತ್ತದೆ.

*ಕನ್ಯಾ ರಾಶಿ : ಇಂದು ನೀವು ಸೃಜನಶೀಲ ಕೆಲಸದಲ್ಲಿ ತೊಡಗಿಸಿಕೊಳ್ಳುವುದು ಉತ್ತಮ. ಇದರಿಂದ ರೋಗದ ವಿರುದ್ಧ ಹೋರಾಡಲು ಪ್ರೇರೆಪಿಸುವುದು.

*ತುಲಾ ರಾಶಿ : ಅನಾವಶ್ಯಕವಾಗಿ ವಾದ ಮಾಡಿ ನಿಮ್ಮ ಶಕ್ತಿಯನ್ನು ವ್ಯರ್ಥ ಮಾಡಬೇಡಿ. ಏನು ವಾದದಿಂದ ಏನನ್ನು ಪಡೆಯದಿದ್ದರೂ ಏನಾದರೂ ಕಳೆದುಕೊಳ್ಳುತ್ತೀರಿ ಎಚ್ಚರ.

*ವೃಶ್ಚಿಕ ರಾಶಿ : ಹಾಸ್ಯಪ್ರಜ್ಞೆಯಿರುವ ಸಂಬಂಧಿಕರ ಸಂಗ ನಿಮ್ಮ ಉದ್ವೇಗವನ್ನು ಕಡಿಮೆ ಮಾಡುತ್ತದೆ ಮತ್ತು ನಿಮಗೆ ತುಂಬಾ ಅಗತ್ಯವಾಗಿರುವ ಶಮನವನ್ನು ನೀಡುತ್ತದೆ.

*ಧನು ರಾಶಿ : ಇಂದು ಉತ್ತಮ ರೋಗ್ಯ ಹೊಂದುತ್ತೀರಿ. ಏನಾದರೂ ಅಸಾಮಾನ್ಯವಾಗಿದ್ದನ್ನು ಸಾಧಿಸಲು ಸಾಧ್ಯವಾಗಿಸುತ್ತದೆ ಈ ದಿನ.

*ಮಕರ ರಾಶಿ : ನಿಮಗೇನು ಒಳ್ಳೆಯದೆಂದು ನಿಮಗೆ ಮಾತ್ರ ತಿಳಿದಿರುತ್ತದೆ. ಆದಕಾರಣ ದೃಢವಾಗಿರಿ ಮತ್ತು ಧೈರ್ಯಶಾಲಿಗಳಾಗಿರಿ ಮತ್ತು ತಕ್ಷಣದ ನಿರ್ಧಾರಗಳನ್ನು ತೆಗೆದುಕೊಳ್ಳಿ ಹಾಗೂ ಫಲಿತಾಂಶಗಳಿಗೆ ಸಿದ್ಧವಾಗಿರಿ.

*ಕುಂಭ ರಾಶಿ : ಹೆದರಿಕೆ ನಿಮ್ಮ ಸಂತೋಷವನ್ನು ಹಾಳುಮಾಡುತ್ತದೆ. ಇದು ನಿಮ್ಮ ಸ್ವಾಭಾವಿಕತೆಯನ್ನು ಕೊಲ್ಲುತ್ತದೆ, ಜೀವನದ ಆನಂದವನನ್ಉ ಹೀರಿಕೊಳ್ಳುತ್ತದೆ. ನಿಮ್ಮ ಸಾಮರ್ಥ್ಯವನ್ನು ಕುಂಠಿತಗೊಳಿಸುತ್ತದೆ.

* ಮೀನ ರಾಶಿ : ನಿಮ್ಮ ಬಗ್ಗೆ ನಿಮಗೆ ಉತ್ತಮ ಅಭಿಪ್ರಾಯ ಬರಲು ಕೆಲಸಗಳನ್ನು ಮಾಡಲು ಒಂದು ಅದ್ಭುತ ದಿನ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ವೆಂಕಟೇಶ ಮಂಗಳಶಾಸನಂ ಸ್ತೋತ್ರ ತಪ್ಪದೇ ಓದಿ

ಗಣಪತಿ ತಾಳಂ ಸ್ತೋತ್ರ ನಿಮಗೆ ಗೊತ್ತಿಲ್ಲದಿದ್ದರೆ ಇಲ್ಲಿ ನೋಡಿ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ದುರ್ಗಾ ದೇವಿಯ ಪವರ್ ಫುಲ್ ಮಂತ್ರವನ್ನು ಇಂದು ತಪ್ಪದೇ ಪಠಿಸಿ

ಶಿವ ಅಷ್ಟೋತ್ತರ ಶತನಾಮಾವಾಳಿ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments