ಈ ಸಂದರ್ಭಗಳಲ್ಲಿ ತಪ್ಪದೆ ಸ್ನಾನ ಮಾಡಬೇಕಂತೆ ಯಾಕೆ ಗೊತ್ತಾ…?

Webdunia
ಮಂಗಳವಾರ, 1 ಮೇ 2018 (07:40 IST)
ಬೆಂಗಳೂರು : ಎಷ್ಟೇ ಕೆಲಸಗಳಿದ್ದರೂ, ಯಾವಾಗಲೇ ಆಗಲಿ,ಎಲ್ಲೇ ಇರಲಿ . ನಾವು ಪ್ರತಿ ನಿತ್ಯ ಸ್ನಾನ ಮಾಡಲೇಬೇಕು. ಇದರಿಂದ ಶರೀರ ಶುದ್ಧವಾಗುವುದರ ಜೊತೆಗೆ ಅನೇಕ ರೀತಿಯ ರೋಗಗಳು ಹತ್ತಿರ ಸುಳಿಯದೆ ಇರುತ್ತವೆ. ಶರೀರದ ಆರೋಗ್ಯದ ಜೊತೆಗೆ ಮನಸ್ಸು ಸಹ ಉಲ್ಲಾಸದಿಂದಿದ್ದು ನೆಮ್ಮದಿ ದೊರೆಯುತ್ತದೆ.  ನಾವು ದಿನವೂ ಸ್ನಾನ ಮಾಡುತ್ತೇವಾದರೂ ಕೆಲವು ಸಂದರ್ಭಗಳಲ್ಲಿ ತಪ್ಪದೆ ಸ್ನಾನ ಮಾಡಬೇಕೆಂದು ಆಚಾರ್ಯ ಚಾಣಕ್ಯ ಹೇಳಿದ್ದಾರೆ. ಆ ಸಂದರ್ಭಗಳು ಯಾವುವೆಂದು ತಿಳಿದುಕೊಳ್ಳೋಣ.

*ಯಾರಾದರು ಮರಣ ಹೊಂದಿದಾಗ ಅವರ ಮತದ ಸಂಪ್ರದಾಯದಂತೆ ದಹನ ಅಥವ ಖನನ ಮಾಡುತ್ತಾರೆ. ನಾವು ಅಲ್ಲಿಗೆ ಹೋಗಿ ಬಂದ ಮೇಲೆ ಸ್ನಾನ ಮಾಡಲೇ ಬೇಕು. ಯಾಕೆಂದರೆ, ಸತ್ತ ವ್ಯಕ್ತಿ ನಮಗೆ ಎಷ್ಟೇ ಹತ್ತಿರದವರಾದರೂ ಅದು ಮೃತ ದೇಹವೇ. ಅದರಲ್ಲಿ ಕೆಲವು ಕ್ರಿಮಿ ಕೀಟಗಳು ಇದ್ದೇ ಇರುತ್ತವೆ. ಅವು ನಮ್ಮ ಶರೀರಕ್ಕೂ ಅಂಟಿಕೊಂಡಿರಬಹುದು. ಆದುದರಿಂದ ಸ್ನಾನ ಮಾಡಲೇಬೇಕು.

 

*ಕೂದಲು ಕತ್ತರಿಸಿಕೊಂಡನಂತರ ಶರೀರದ ಮೇಲೆ ಅಂಟಿಕೊಂಡಿರುವ ಸಣ್ಣ ಕೂದಲುಗಳಿಂದ ಅನಾರೋಗ್ಯ ಉಂಟಾಗುತ್ತದೆ. ಆದುದರಿಂದ ಕಟ್ಟಿಂಗ್ ಮಾಡಿಸಿಕೊಂಡ ಒಡನೆಯೇ ಸ್ನಾನ ಮಾಡಬೇಕು.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೂರ್ಯಾಷ್ಟಕಂ ಸ್ತೋತ್ರವನ್ನು ತಪ್ಪದೇ ಓದಿ

ಶನಿ ದೋಷ ಯಾಕೆ ಅಥವಾ ಯಾವಾಗ ಬರುತ್ತದೆ ಎಂದು ನಿಮಗೆ ಗೊತ್ತಾ

ತುಳಸಿ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಮಹಾವಿಷ್ಣುವಿನ ಶಾಪಕ್ಕೆ ಗುರಿಯಾದರೆ ಏನೆಲ್ಲಾ ಪರಿಣಾಮವಾಗುತ್ತದೆ

ಮಾನಸಿಕ ನೆಮ್ಮದಿಗಾಗಿ ರಾಮ ರಕ್ಷಾ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments