ಗ್ರಹ ದೋಷ ಹಾಗೂ ಅಪ ಮೃತ್ಯು ದೋಷ ಪರಿಹಾರ ಆಗಲು ಈ ದಿನದಂದು ಹೀಗೆ ಪೂಜೆ ಮಾಡಿ

Webdunia
ಸೋಮವಾರ, 30 ಸೆಪ್ಟಂಬರ್ 2019 (09:29 IST)
ಬೆಂಗಳೂರು : ಕಾಲಭೈರವನ ಶಿವನ ಸ್ವರೂಪ. ಶ್ವಾನ ಈ ದೇವರ  ವಾಹನ. ಈ ದೇವರಿಗೆ ಈ ದಿನ ಈ ಒಂದು ಕೆಲಸ ಮಾಡಿದರೆ ಸಾಕು ನಿಮ್ಮ ಗ್ರಹ ದೋಷ ಹಾಗೂ ಅಪ ಮೃತ್ಯು ದೋಷ ಪರಿಹಾರವಾಗುತ್ತದೆ.




ಮಾರ್ಗಶಿರ ಮಾಸದ ಶುಕ್ಲ ಪಕ್ಷ ಅಷ್ಟಮಿಯನ್ನು ಕಾಲಭೈರವಾಷ್ಠಮಿ ಎಂದು ಹಿಂದೂ ಧರ್ಮದಲ್ಲಿ ಆಚರಿಸಲಾಗುತ್ತದೆ. ಈ ದಿನ ಶ್ವಾನಗಳಿಗೆ ಪೂಜೆ ಮಾಡಿದರೆ ಸಾಕು ಗ್ರಹ ದೋಷವು ಪರಿಹಾರವಾಗುತ್ತದೆ ಎಂದು ಶಿವಪುರಾಣದಲ್ಲಿ ಹೇಳಲಾಗಿದೆ. ಈ ದಿನ ನಾಯಿಗೆ ಸ್ನಾನ ಮಾಡಿಸಿ ಪೂಜೆ ಮಾಡಿ ಆಹಾರವನ್ನು ಅಥವಾ ಎಡೆಯನ್ನು ಇಟ್ಟರೆ ಅಪಮೃತ್ಯು ದೋಷ ಹಾಗೂ ನಮ್ಮ ಗ್ರಹಗತಿಗಳ ದೋಷ ಪರಿಹಾರವಾಗುತ್ತದೆ ಎಂದು ಹೇಳಲಾಗಿದೆ. ಅಲ್ಲದೆ ಈ ದಿನ ಕಾಲ ಭೈರವನಿಗೆ ಕರ್ಪೂರ ಅರ್ಚನೆಯನ್ನು ಮಾಡಿಸಿದರೆ ಶುಭ ಫಲಗಳು ದೊರೆಯುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ವೆಂಕಟೇಶ ಮಂಗಳಶಾಸನಂ ಸ್ತೋತ್ರ ತಪ್ಪದೇ ಓದಿ

ಗಣಪತಿ ತಾಳಂ ಸ್ತೋತ್ರ ನಿಮಗೆ ಗೊತ್ತಿಲ್ಲದಿದ್ದರೆ ಇಲ್ಲಿ ನೋಡಿ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ದುರ್ಗಾ ದೇವಿಯ ಪವರ್ ಫುಲ್ ಮಂತ್ರವನ್ನು ಇಂದು ತಪ್ಪದೇ ಪಠಿಸಿ

ಶಿವ ಅಷ್ಟೋತ್ತರ ಶತನಾಮಾವಾಳಿ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments