Webdunia - Bharat's app for daily news and videos

Install App

ಗ್ರಹ ದೋಷ ಹಾಗೂ ಅಪ ಮೃತ್ಯು ದೋಷ ಪರಿಹಾರ ಆಗಲು ಈ ದಿನದಂದು ಹೀಗೆ ಪೂಜೆ ಮಾಡಿ

Webdunia
ಸೋಮವಾರ, 30 ಸೆಪ್ಟಂಬರ್ 2019 (09:29 IST)
ಬೆಂಗಳೂರು : ಕಾಲಭೈರವನ ಶಿವನ ಸ್ವರೂಪ. ಶ್ವಾನ ಈ ದೇವರ  ವಾಹನ. ಈ ದೇವರಿಗೆ ಈ ದಿನ ಈ ಒಂದು ಕೆಲಸ ಮಾಡಿದರೆ ಸಾಕು ನಿಮ್ಮ ಗ್ರಹ ದೋಷ ಹಾಗೂ ಅಪ ಮೃತ್ಯು ದೋಷ ಪರಿಹಾರವಾಗುತ್ತದೆ.




ಮಾರ್ಗಶಿರ ಮಾಸದ ಶುಕ್ಲ ಪಕ್ಷ ಅಷ್ಟಮಿಯನ್ನು ಕಾಲಭೈರವಾಷ್ಠಮಿ ಎಂದು ಹಿಂದೂ ಧರ್ಮದಲ್ಲಿ ಆಚರಿಸಲಾಗುತ್ತದೆ. ಈ ದಿನ ಶ್ವಾನಗಳಿಗೆ ಪೂಜೆ ಮಾಡಿದರೆ ಸಾಕು ಗ್ರಹ ದೋಷವು ಪರಿಹಾರವಾಗುತ್ತದೆ ಎಂದು ಶಿವಪುರಾಣದಲ್ಲಿ ಹೇಳಲಾಗಿದೆ. ಈ ದಿನ ನಾಯಿಗೆ ಸ್ನಾನ ಮಾಡಿಸಿ ಪೂಜೆ ಮಾಡಿ ಆಹಾರವನ್ನು ಅಥವಾ ಎಡೆಯನ್ನು ಇಟ್ಟರೆ ಅಪಮೃತ್ಯು ದೋಷ ಹಾಗೂ ನಮ್ಮ ಗ್ರಹಗತಿಗಳ ದೋಷ ಪರಿಹಾರವಾಗುತ್ತದೆ ಎಂದು ಹೇಳಲಾಗಿದೆ. ಅಲ್ಲದೆ ಈ ದಿನ ಕಾಲ ಭೈರವನಿಗೆ ಕರ್ಪೂರ ಅರ್ಚನೆಯನ್ನು ಮಾಡಿಸಿದರೆ ಶುಭ ಫಲಗಳು ದೊರೆಯುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ನಾಗದೋಷ ನಿವಾರಣೆಗೆ ನಾಗರಪಂಚಮಿ ಪೂಜಾ ವಿಧಾನ ಹಾಗೂ ವಿಶೇಷ ಪರಿಹಾರಗಳು

ಇಷ್ಟಾರ್ಥ ಸಿದ್ಧಿಗಾಗಿ ಅಭಿಲಾಷ್ಟಕಂ ಸ್ತೋತ್ರವನ್ನು ತಪ್ಪದೇ ಪಠಿಸಿ

ಶುಕ್ರವಾರ ತಪ್ಪದೇ ಅಷ್ಟಲಕ್ಷ್ಮೀ ಧ್ಯಾನ ಸ್ತೋತ್ರ ಪಠಿಸಿ

ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಭಜನೆ ಸ್ತುತಿಸಿ

ಶ್ರೀ ವಿನಾಯಕಸ್ತವ ರಾಜ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments