ಜ್ಯೋತಿಷ್ಯ ಪ್ರಕಾರ ಕೊರೋನಾದಿಂದ ಹಾನಿಗೊಳಗಾಗುವ ರಾಶಿಗಳು ಮತ್ತು ಪರಿಹಾರ

Webdunia
ಸೋಮವಾರ, 10 ಮೇ 2021 (09:06 IST)
ಬೆಂಗಳೂರು: ಕೊರೋನಾ ಯಾರನ್ನೂ ಬಿಡಲ್ಲ ಎಂದು ಈಗಾಗಲೇ ಸಾಬೀತು ಮಾಡಿದೆ. ಹಾಗಿದ್ದರೂ ಅತೀ ಹೆಚ್ಚು ಹಾನಿಗೊಳಗಾಗುವ ರಾಶಿಯವರು ಮತ್ತು ಅದಕ್ಕಿರುವ ಪರಿಹಾರಗಳೇನು?


ಜ್ಯೋತಿಷ್ಯ ಪ್ರಕಾರ ವೃಷಭ, ಮಿಥುನ, ಕನ್ಯಾ, ತುಲಾ ರಾಶಿಯವರು ಹೆಚ್ಚು ತೊಂದರೆಗೊಳಗಾಗಲಿದ್ದಾರೆ. ಈ ರಾಶಿಯವರು ಹೆಚ್ಚು ಜಾಗ್ರತೆಯಲ್ಲಿರಬೇಕು.

ಇದಕ್ಕಿರುವ ಪರಿಹಾರವೆಂದರೆ ವಿಷ್ಣು ಸಹಸ್ರನಾಮ, ಮೃತ್ಯುಂಜಯ ಮಂತ್ರ, ನವಗ್ರಹ ಸ್ತೋತ್ರಗಳು, ಸೂರ್ಯ ಮುದ್ರೆ, ದುರ್ಗಾ ಮಂತ್ರ, ಓಂ ಧೂಮ್ ದುರ್ಗಾಯೈ ನಮಃ ಮಂತ್ರ ಹೇಳುವುದು ಪರಿಣಾಮಕಾರಿ. ಇದರಲ್ಲಿ ಯಾವುದಾದರೂ ಒಂದನ್ನು ಪ್ರತಿನಿತ್ಯ ಮಾಡುತ್ತಾ ಬಂದರೂ ಸಾಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂಗಳ ದೋಷವಿದ್ದಾಗ ಏನೆಲ್ಲಾ ಆಗುತ್ತದೆ ನೋಡಿಕೊಳ್ಳಿ

ಸುಬ್ರಹ್ಮಣ್ಯನ ಕುರಿತಾದ ಈ ಮಂತ್ರವನ್ನು ತಪ್ಪದೇ ಓದಿ

ಲಕ್ಷ್ಮೀ ದೇವಿಯ ಅನುಗ್ರಹ ಸಿಗಬೇಕಾದರೆ ಶುಕ್ರವಾರ ಮಾಡಲೇಬೇಕಾದ ಕೆಲಸಗಳು

ದೇವಿಯ ಅನುಗ್ರಹಕ್ಕಾಗಿ ಇಲ್ಲಿದೆ ಸರಳ, ಚುಟುಕಾದ ದೇವಿ ಮಂತ್ರ

ವೆಂಕಟೇಶ್ವರ ಮಂಗಳಾಷ್ಟಕಂ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments