Webdunia - Bharat's app for daily news and videos

Install App

ಜ್ಯೋತಿಷ್ಯ ಪ್ರಕಾರ ಕೊರೋನಾ ಯಾವಾಗ ಹೋಗುತ್ತೆ?

Webdunia
ಭಾನುವಾರ, 9 ಮೇ 2021 (09:03 IST)
ಬೆಂಗಳೂರು: ಕೊರೋನಾ ನಿಯಂತ್ರಿಸಲು ಏನೇನೇ ಮಾಡಿದರೂ ನಿಯಂತ್ರಣಕ್ಕೆ ಬರುತ್ತಿಲ್ಲ. ಇದರ ಜೊತೆಗೆ ಮೂರನೇ ಅಲೆಯ ಎಚ್ಚರಿಕೆಯೂ ಕೇಳಿಬಂದಿದೆ. ಹಾಗಿದ್ದರೆ ಜ್ಯೋತಿಷ್ಯ ಪ್ರಕಾರ ಕೊರೋನಾ ಯಾವಾಗ ಏರಿಕೆಯಾಗುತ್ತದೆ? ಯಾವಾಗ ಇಳಿಮುಖವಾಗಬಹುದು?


ಜೂನ್ ತಿಂಗಳ 20 ರ ನಂತರ ಗುರು ಗ್ರಹವು ಸಕ್ರಿಯವಾಗುವನು. ಈ ಸಮಯದಲ್ಲಿ ಮಹಾಮಾರಿ ರೋಗ ಕಡಿಮೆ ಆಗಬಹುದು. ನವಂಬರ್ ಬಳಿಕ ಮೂರನೇ ಅಲೆ ಶುರುವಾಗುವ ಸಾಧ‍್ಯತೆಯಿದೆ. ಈ ಸಮಯದಲ್ಲಿ ಗುರು ಗ್ರಹವು ಮಕರ ರಾಶಿಯಿಂದ ಕುಂಭ ರಾಶಿಗೆ ಪ್ರವೇಶ ಮಾಡಲಿದ್ದಾನೆ.

ಮೂರನೇ ಅಲೆ ಏಪ್ರಿಲ್ ತಿಂಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಶನೈಶ್ಚರ ಮಕರ ರಾಶಿಯಿಂದ ಕುಂಭ ರಾಶಿಗೆ ಪ್ರವೇಶ ಮಾಡುವನು. ಅಲ್ಲಿಯವರೆಗೆ ಮೂರನೇ ಅಲೆ ಹೋಗಲ್ಲ ಎಂದು ಜ್ಯೋತಿಷಿಗಳು ಹೇಳುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಗಣಪತಿ ಮಂಗಳಾಷ್ಟಕ ಸ್ತೋತ್ರಮ್

ಶತ್ರು ನಾಶ, ದೃಷ್ಟಿ ನಿವಾರಣೆಗೆ ಪ್ರತ್ಯಂಗಿರಾ ದೇವಿಯ ಈ ಮಂತ್ರ ಪಠಿಸಿ

ಕಷ್ಟ, ದುಃಖ ನಿವಾರಣೆ ಸೋಮವಾರ ಸಂಜೆ ದೀಪ ಹಚ್ಚಿ ಶಿವನ ಈ ಸ್ತೋತ್ರ ಪಠಿಸಿ

ಶನಿ ದೋಷ ನಿವಾರಣೆಗೆ ಶನೈಶ್ಚರ ನಾಮ ಸ್ತುತಿ

ವರಮಹಾಲಕ್ಷ್ಮಿ ವ್ರತ: ಹಬ್ಬದ ದಿನ ಮನೆಗೆ ತರಬಾರಾದ ವಸ್ತುಗಳು ಮತ್ತು ಮಾಡಬಾರಾದ ಕೆಲಸಗಳು

ಮುಂದಿನ ಸುದ್ದಿ
Show comments