Webdunia - Bharat's app for daily news and videos

Install App

ಪ್ರತಿನಿತ್ಯ ಮೃತ್ಯುಂಜಯ ಜಪ ಮಾಡುವುದರ ಲಾಭವೇನು ಗೊತ್ತಾ?

Webdunia
ಬುಧವಾರ, 30 ಜನವರಿ 2019 (09:15 IST)
ಬೆಂಗಳೂರು: ಸಾಮಾನ್ಯವಾಗಿ ಸಾವಿನ ಭಯ, ರೋಗ ಭಯವಿದ್ದರೆ ಮೃತ್ಯುಂಜಯ ಜಪ ಮಾಡುವುದು ಒಳಿತು ಎನ್ನುತ್ತಾರೆ. ಹಾಗೆಯೇ ಉದ್ಯೋಗ, ವೃತ್ತಿಯಲ್ಲಿ ಯಶಸ್ಸು ಸಿಗಬೇಕಾದರೂ ಮೃತ್ಯುಂಜಯ ಜಪ ಮಾಡಿದರೆ ಒಳಿತು ಎನ್ನುವುದು ಗೊತ್ತಾ?


ಪ್ರತಿ ನಿತ್ಯ ಪ್ರಾತಃಕಾಲ ಮೃತ್ಯುಂಜಯ ಮಂತ್ರವನ್ನು 31 ಬಾರಿ ಜಪಿಸುವುದರಿಂದ ವೃತ್ತಿ ಜೀವನದಲ್ಲಿ ಒಳ್ಳೆಯದಾಗುತ್ತದೆ. ಮೃತ್ಯುಂಜಯ ಜಪ ಮಾಡುವುದರಿಂದ ಗಾಯತ್ರಿ ದೇವಿ ಮತ್ತು ಶಿವನ ಆಶೀರ್ವಾದವೂ ಲಭಿಸುತ್ತದೆ.

ಹಾಗೆಯೇ ವಿಘ್ನವಿನಾಶಕ ವಿನಾಯಕನನ್ನು ಭಕ್ತಿಯಿಂದ ಪೂಜೆ ಮಾಡಿದರೆ ಉದ್ಯೋಗದಲ್ಲಿ ಎದುರಾಗುವ ಅಡೆತಡೆಗಳು ದೂರವಾಗಿ ಒಳ್ಳೆಯದಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Durga Mantra: ಮಂಗಳವಾರ ಓದಲೇಬೇಕಾದ ದುರ್ಗಾ ಸ್ತೋತ್ರ ಇಲ್ಲಿದೆ ನೋಡಿ

Karnataka Weather: ಈ ವಾರದಿಂದ ರಾಜ್ಯದಲ್ಲಿ ಮಳೆ ಹೇಗಿರಲಿದೆ ಇಲ್ಲಿದೆ ಸಂಪೂರ್ಣ ವರದಿ

Shiva Mantra: ಸೋಮವಾರ ಶಿವ ಅಷ್ಟೋತ್ತರ ಭಕ್ತಿಯಿಂದ ಓದಿ

Subramanya Mantra: ಸುಬ್ರಹ್ಮಣ್ಯ ಸ್ವಾಮಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಪಾಂಡುರಂಗಾಷ್ಟಕಂ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments