ದಿನಕ್ಕೊಂದು ದಾನ: ವಸ್ತ್ರ ದಾನ ಮಾಡಿದರೆ ಏನು ಫಲ?

Webdunia
ಶನಿವಾರ, 20 ಏಪ್ರಿಲ್ 2019 (06:04 IST)
ಬೆಂಗಳೂರು: ದಾನ ಮಾಡುವುದು ಶ್ರೇಷ್ಠ ವಿಚಾರ ಎಂದು ನಮಗೆಲ್ಲಾ ಗೊತ್ತಿದೆ. ಆದರೆ ಯಾವ ದಾನ ಮಾಡಿದರೆ ಏನು ಫಲ ಎಂದು ಗೊತ್ತೇ? ಇಂದು ವಸ್ತ್ರಲಕ್ಷ್ಮೀ ದಾನ ಮಾಡುವುದರ ಫಲವೇನೆಂದು ತಿಳಿದುಕೊಳ್ಳೋಣ.


ವಸ್ತ್ರಲಕ್ಷ್ಮೀ ದಾನ: ಸುಮಂಗಲಿಯರು ಪ್ರತ್ಯಕ್ಷ ಸ್ತ್ರೀ ದೇವತೆಗಳ ಸ್ವರೂಪ ಹಾಗೂ ಕುಲದೇವತೆಯ ಸ್ವರೂಪ. ಆದಿ ಶಕ್ತಿಯ ಸ್ವರೂಪ ಎಂದು ತಿಳಿದು ಬಾಗಿನ ಕೊಡುವಾಗ ವಸ್ತ್ರದಾನ ಮಾಡಬೇಕು.

ಹೀಗೆ ಮಾಡುವುದರಿಂದ ವಸ್ತ್ರ ದಾರಿದ್ರ್ಯ ನಿವಾರಣೆಯಾಗುತ್ತದೆ. ಕುಲದೇವತೆ ತೃಪ್ತಿಯಾಗುತ್ತಾರೆ. ಸುಮಂಗಲೀ ದೋಷಗಳು ನಿವಾರಣೆಯಾಗುತ್ತದೆ. ಮನೆಯಲ್ಲಿನ ಸ್ತ್ರೀ ದೋಷಗಳು ನಿವಾರಣೆಯಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರುವಾರ ಓದಲೇಬೇಕಾದ ಗುರು ರಾಯರ ಸ್ತೋತ್ರ

ಯುಗಾದಿ ಹಬ್ಬ ಯಾವಾಗ, ಶುಭ ಮುಹೂರ್ತದ ವಿವರ ಇಲ್ಲಿದೆ

ಮಹಾಗಣೇಶ ಪಂಚರತ್ನ ಸ್ತೋತ್ರ ಕನ್ನಡದಲ್ಲಿ

ಮಂಗಳವಾರ ಆಂಜನೇಯಸ್ವಾಮಿಯ ಈ ಸ್ತೋತ್ರ ಓದಿದರೆ ಕಷ್ಟ ನಿವಾರಣೆ

ಸೋಮವಾರ ಕಾಶೀ ವಿಶ್ವನಾಥನ ಪ್ರಾರ್ಥನೆ ಮಾಡಿ

ಮುಂದಿನ ಸುದ್ದಿ