ದಿನಕ್ಕೊಂದು ದಾನ: ಕಾಡಿಗೆ ಮತ್ತು ಉದ್ದಿನ ಬೇಳೆ ದಾನ ಮಾಡಿದರೆ ಏನು ಫಲ?

Webdunia
ಶನಿವಾರ, 13 ಏಪ್ರಿಲ್ 2019 (08:39 IST)
ಬೆಂಗಳೂರು: ದಾನ ಮಾಡುವುದು ಶ್ರೇಷ್ಠ ವಿಚಾರ ಎಂದು ನಮಗೆಲ್ಲಾ ಗೊತ್ತಿದೆ. ಆದರೆ ಯಾವ ದಾನ ಮಾಡಿದರೆ ಏನು ಫಲ ಎಂದು ಗೊತ್ತೇ? ಇಂದು ಕಾಡಿಗೆ ಮತ್ತು ಉದ್ದಿನಬೇಳೆ ದಾನ ಮಾಡುವುದರ ಫಲವೇನೆಂದು ತಿಳಿದುಕೊಳ್ಳೋಣ.


ಕಾಡಿಗೆ: ದೃಷ್ಟಿ ಆಗೋದು, ಕಣ್ಣಿನ ಕೆಳಗೆ ಕಪ್ಪಗಾಗೋದು ಆಗುತ್ತಿದ್ದರೆ ಕಾಡಿಗೆ ದಾನ ಮಾಡುವುದು ಉತ್ತಮ. ಹಾಗೆಯೇ ಕಾಡಿಗೆ ದಾನ ಮಾಡುವುದರಿಂದ ಸ್ತ್ರೀ ತತ್ವ ಹೆಚ್ಚಾಗುತ್ತದೆ.

ಉದ್ದಿನಬೇಳೆ: ಉದ್ದಿನಬೇಳೆ ದಾನ ಮಾಡುವುದರಿಂದ ಪಿತೃ ಶಾಪ ನಿವಾರಣೆಯಾಗುತ್ತದೆ. ಅಪಮೃತ್ಯುಗಳು ನಿವಾರಣೆಯಾಗುತ್ತದೆ. ಅಗೋಚರ ರೋಗಗಳು, ಸರ್ವ ವಿಧದ ದೋಷಗಳು ನಿವಾರಣೆಯಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವ ಷಡಕ್ಷರೀ ಸ್ತೋತ್ರಂ ಸೋಮವಾರ ಪಠಿಸಿ

ಶನಿವಾರದಂದು ಶನಿ ದೇವಾಲಯಕ್ಕೆ ಈ ಎರಡು ಸಮಯದಲ್ಲೇ ಭೇಟಿ ನೀಡಬೇಕು

ಶುಕ್ರವಾರ ಯಾರು ಯಾವ ಸಮಯಕ್ಕೆ ಲಕ್ಷ್ಮೀ ಪೂಜೆ ಮಾಡಿದರೆ ಸೂಕ್ತ ತಿಳಿದುಕೊಳ್ಳಿ

ಶ್ರೀ ರಾಧಾ ಕೃಪಾಕಟಾಕ್ಷ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬುಧವಾರ ಗಣೇಶ ಭುಜಂಗಂ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ