ಕುಂಕುಮ ಧಾರಣೆ ಮಾಡುವಾಗ ತಪ್ಪದೇ ಈ ಮಂತ್ರ ಹೇಳಿ

Webdunia
ಮಂಗಳವಾರ, 6 ಆಗಸ್ಟ್ 2019 (09:05 IST)
ಬೆಂಗಳೂರು: ಕುಂಕುಮ ಧರಿಸುವುದು ಹಿಂದೂ ಸಂಪ್ರದಾಯ. ಮಹಿಳೆಯರಿರಲಿ ಪುರುಷರಿರಲಿ ಕುಂಕುಮ ಧರಿಸುವಾಗ ಈ ಮಂತ್ರ ಹೇಳಿಕೊಂಡು ಕುಂಕುಮ ಧರಿಸಿದರೆ ಶುಭ ಫಲ ಸಿಗುತ್ತದೆ ಎಂಬ ನಂಬಿಕೆಯಿದೆ. ಅದು ಯಾವ ಮಂತ್ರ? ಇಲ್ಲಿ ನೋಡಿ.


ಹಣೆಗೆ ಕುಂಕುಮ ಧಾರಣೆ ಮಾಡುವಾಗ ಈ ಮಂತ್ರವನ್ನು ತಪ್ಪದೇ ಉಚ್ಚರಿಸಿ. ಇದರಿಂದ ನಿಮಗೆ ಶಾಂತಿ ನೆಮ್ಮದಿ ಸಿಗುತ್ತದೆ.

ಕುಂಕುಮಂ ಶೋಭನಂ ದಿವ್ಯಂ’ಸರ್ವದಾ ಮಂಗಳ ಪ್ರದಂ
ಧಾರಣೇನಾಸ್ಯ ಶುಭದಂ ಶಾಂತಿರಸ್ತು ಸದಾಮಮ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಸರಸ್ವತಿಯ ಈ ಸ್ತೋತ್ರ ಓದಿ

ಮಂಗಳವಾರ ಆಂಜನೇಯನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಶಿವನ ಅನುಗ್ರಹ ಪಡೆಯಲು ಪಶುಪತ್ಯಷ್ಟಕಂ ಸ್ತೋತ್ರವನ್ನು ಓದಿ

ಶನಿ ಗ್ರಹ ಪಂಚರತ್ನ ಸ್ತೋತ್ರ ಕನ್ನಡದಲ್ಲಿ

ಸೌಭಾಗ್ಯ ಲಕ್ಷ್ಮೀ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments