Webdunia - Bharat's app for daily news and videos

Install App

ತೀರ್ಥ ಸ್ವೀಕರಿಸುವಾಗ ಈ ಶ್ಲೋಕ ಹೇಳಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ

Webdunia
ಗುರುವಾರ, 17 ಜನವರಿ 2019 (09:12 IST)
ಬೆಂಗಳೂರು: ದೇವಾಲಯಗಳಿಗೆ ಹೋದರೆ ತೀರ್ಥ ಪ್ರಸಾದವನ್ನು ಸ್ವೀಕರಿಸುವಾಗ ಭಕ್ತಿಯಿಂದ ತಲೆಗೂ ಸಿಂಪಡಿಸಿಕೊಳ್ಳುತ್ತೇವೆ. ಅದರ ಜತೆಗೆ ಇನ್ನೊಂದು ಕೆಲಸ ಮಾಡಿದರೆ ಹೆಚ್ಚಿನ ಫಲ ಪ್ರಾಪ್ತಿಯಾಗುವುದು.


ತೀರ್ಥ ಸ್ವೀಕರಿಸುವಾಗ ಬಲಗೈಯ ಕೆಳ ಭಾಗಕ್ಕೆ ಎಡಗೈಯನ್ನು ಕಿಂಚಿತ್ತೂ ತೂತು ಇಲ್ಲದೇ ಹಿಡಿಯಬೇಕು. ಬಳಿಕ ಈ ಕೆಳಗಿನ ಒಂದು ಶ್ಲೋಕ ಹೇಳುತ್ತಾ ಸ್ವೀಕರಿಸಿದರೆ ತೀರ್ಥ ಪ್ರಸಾದ ವರವಾಗಿ ಪರಿಣಮಿಸುತ್ತದೆ. ಮತ್ತು ಅದು ಖಾಯಿಲೆಯನ್ನು ಗುಣಪಡಿಸುವ ಔಷಧವಾಗುತ್ತದೆ. ಅದು ಹೀಗಿದೆ:

ಶರೀರೇ ಜರ್ಜರೀಭೂತೇ ವ್ಯಾದಿಗ್ರಸ್ತೇ ಕಲೇವರೇ
ಔಷಧಂ ಜಾಹ್ನವೀತೋಯಂ ವೈದ್ಯೋ ನಾರಾಯಣೋ ಹರಿ:

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದಿಂದ ರಾಜ್ಯದಲ್ಲಿ ಮಳೆ ಹೇಗಿರಲಿದೆ ಇಲ್ಲಿದೆ ಸಂಪೂರ್ಣ ವರದಿ

Shiva Mantra: ಸೋಮವಾರ ಶಿವ ಅಷ್ಟೋತ್ತರ ಭಕ್ತಿಯಿಂದ ಓದಿ

Subramanya Mantra: ಸುಬ್ರಹ್ಮಣ್ಯ ಸ್ವಾಮಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಪಾಂಡುರಂಗಾಷ್ಟಕಂ ಕನ್ನಡದಲ್ಲಿ ಇಲ್ಲಿದೆ

Sai Baba astakam: ಸಾಯಿಬಾಬ ಪ್ರಾರ್ಥನಾಷ್ಟಕಂ ಕನ್ನಡದಲ್ಲಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments