Webdunia - Bharat's app for daily news and videos

Install App

ಮನೆಯಲ್ಲಿ ಹಣಕಾಸಿನ ತೊಂದರೆಯಾದಾಗ ಹೀಗೆ ಮಾಡಿ

Webdunia
ಗುರುವಾರ, 25 ಜುಲೈ 2019 (09:05 IST)
ಬೆಂಗಳೂರು: ಎಲ್ಲರೂ ಬೇಡುವುದು ಶ್ರೀಮಂತಿಕೆ, ಆರ್ಥಿಕ ಅನುಕೂಲವನ್ನು. ಆದರೆ ಹಣಕಾಸಿನ ತೊಂದರೆ ಎದುರಾದಾಗ ಯಾವ ಕೆಲಸವೂ ಮುಂದೆ ಸಾಗದ ಸ್ಥಿತಿ ಎದುರಾಗುತ್ತದೆ.


ಹಾಗಿದ್ದರೆ ಮನೆಯಲ್ಲಿ ಹಣಕಾಸಿನ ತೊಂದರೆ ಎದುರಾದಾಗ, ದಾರಿದ್ರ್ಯ ಬಂದಾಗ ಏನು ಮಾಡಬೇಕು ಗೊತ್ತಾ? ಶಾಸ್ತ್ರಗಳ ಪ್ರಕಾರ ನವದುರ್ಗಾ ಸ್ತೋತ್ರವನ್ನು ಪಾರಾಯಣ ಮಾಡುವುದರಿಂದ ಹಣಕಾಸಿನ ತೊಂದರೆ ಮಾತ್ರವಲ್ಲ, ಇತರ ಯಾವುದೇ ತೊಂದರೆಗಳೂ ಬಾರದು. ಭಯ, ಅಧೈರ್ಯ ಕಾಡುತ್ತಿದ್ದರೂ ನವಶಕ್ತಿಯ ಆರಾಧನೆ ಮಾಡುವುದು ಉತ್ತಮ. ‘ದೇವೀ ಶೈಲ ಪುತ್ರೀ.. ವಂದೇ ವಾಂಛಿತಲಾಭಾಯ..’ ಎಂದು ಆರಂಭವಾಗುವ ಸ್ತೋತ್ರವನ್ನು ಪ್ರತಿನಿತ್ಯ ಪಠಿಸಿದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ರಾಮನ ಈ ಪುಟ್ಟ ಶ್ಲೋಕವನ್ನು ಮಕ್ಕಳಿಗೂ ಹೇಳಿಕೊಡಿ

ಅನ್ನಪೂರ್ಣ ಅಷ್ಟೋತ್ತರ ಸ್ತೋತ್ರ ತಪ್ಪದೇ ಪಠಿಸಿ

ಸೌಂದರ್ಯ ಲಹರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ದ್ವಾದಶ ಜ್ಯೋತಿರ್ಲಿಂಗ ಸ್ತೋತ್ರಂ ಪಠಣ ಮಾಡಿ

ಶನಿ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments